ಬ್ರೇಕಿಂಗ್ ನ್ಯೂಸ್
07-04-21 02:52 pm Source: MYKHEL ಕ್ರೀಡೆ
ಏಪ್ರಿಲ್ 9ರಿಂದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗುತ್ತಿದೆ. ಇನ್ನೇನು ಐಪಿಎಲ್ ಆರಂಭವಾಗುವ ಸಮಯ ಹತ್ತಿರ ಬರುತ್ತಿದ್ದಂತೆಯೇ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸುವ ಹಲವಾರು ಆಟಗಾರರಲ್ಲಿ ಕೊವಿಡ್ ಸೋಂಕು ಕಾಣಿಸಿಕೊಂಡಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಅವರಿಗೂ ಸಹ ಕೊರೊನಾ ಸೋಂಕು ತಗುಲಿತ್ತು. ಮಾರ್ಚ್ 22ರಂದು ದೇವದತ್ ಪಡಿಕ್ಕಲ್ ಅವರಿಗೆ ಕೊರೊನಾ ಸೊಂಕು ತಗುಲಿರುವುದು ದೃಢಪಟ್ಟಿತ್ತು.
ಸೋಂಕು ದೃಢಪಟ್ಟ ಬೆನ್ನಲ್ಲೇ ದೇವದತ್ ಪಡಿಕ್ಕಲ್ ಹೋಮ್ ಕ್ವಾರಂಟೈನ್ ಗೆ ಒಳಗಾದರು. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದ್ದು ದೇವದತ್ ಪಡಿಕ್ಕಲ್ ಅವರಿಗೆ ಎರಡನೇ ಟೆಸ್ಟ್ನಲ್ಲಿ ಕೊವಿಡ್ 19 ವರದಿ ನೆಗೆಟಿವ್ ಬಂದಿರುವ ಕಾರಣ ಮತ್ತೆ ದೇವದತ್ ಪಡಿಕ್ಕಲ್ ಆರ್ಸಿಬಿ ಕ್ಯಾಂಪ್ ಸೇರಿಕೊಂಡಿದ್ದಾರೆ ಈ ಸಂತಸದ ವಿಷಯವನ್ನು ದೇವದತ್ ಪಡಿಕ್ಕಲ್ ವಿಡಿಯೋ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ಆರ್ಸಿಬಿ ಟ್ವಿಟರ್ ಖಾತೆಯಲ್ಲಿ ಪಡಿಕ್ಕಲ್ ಮಾತನಾಡಿರುವ ವಿಡಿಯೋವನ್ನು ಶೇರ್ ಮಾಡಲಾಗಿದೆ. ಪಡಿಕ್ಕಲ್ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು ಮತ್ತೆ ಆರ್ಸಿಬಿ ಬಳಗವನ್ನು ಸೇರಿಕೊಳ್ಳುತ್ತಿದ್ದಾರೆ. ಪಡಿಕ್ಕಲ್ ಸ್ಥಿತಿ ಉತ್ತಮವಾಗಿದ್ದು ಆರೋಗ್ಯವಾಗಿದ್ದಾರೆ ಹಾಗೂ ಆಡಲು ಸಿದ್ಧವಾಗಿದ್ದಾರೆ ಎಂದು ಆರ್ಸಿಬಿ ಟ್ವೀಟ್ ಮಾಡಿದೆ.
ಈ ಸಂತಸದ ವಿಷಯವನ್ನು ದೇವದತ್ ಪಡಿಕ್ಕಲ್ ವಿಡಿಯೋ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಆರ್ಸಿಬಿ ಟ್ವಿಟರ್ ಖಾತೆಯಲ್ಲಿ ಪಡಿಕ್ಕಲ್ ಮಾತನಾಡಿರುವ ವಿಡಿಯೋವನ್ನು ಶೇರ್ ಮಾಡಲಾಗಿದೆ. ಪಡಿಕ್ಕಲ್ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು ಮತ್ತೆ ಆರ್ಸಿಬಿ ಬಳಗವನ್ನು ಸೇರಿಕೊಳ್ಳುತ್ತಿದ್ದಾರೆ. ಪಡಿಕ್ಕಲ್ ಸ್ಥಿತಿ ಉತ್ತಮವಾಗಿದ್ದು ಆರೋಗ್ಯವಾಗಿದ್ದಾರೆ ಹಾಗೂ ಆಡಲು ಸಿದ್ಧವಾಗಿದ್ದಾರೆ ಎಂದು ಆರ್ಸಿಬಿ ಟ್ವೀಟ್ ಮಾಡಿದೆ.
ವಿಡಿಯೋದಲ್ಲಿ ಮಾತನಾಡಿರುವ ದೇವದತ್ ಪಡಿಕ್ಕಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ನಿಮ್ಮ ಹಾರೈಕೆ ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು ಅವು ನನಗೆ ತುಂಬಾ ಪ್ರಮುಖವಾದವು ಎಂದು ಪಡಿಕ್ಕಲ್ ಹೇಳಿದರು. ಎರಡು ವಾರಗಳ ಹಿಂದೆ ಕೊವಿಡ್ ಪಾಸಿಟಿವ್ ವರದಿ ಬಂದಿತ್ತು ತದನಂತರ ಹೋಮ್ ಕ್ವಾರಂಟೈನ್ ಆಗಿದ್ದೆ ಇದೀಗ ಎರಡೂ ಟೆಸ್ಟ್ ಗಳಲ್ಲಿ ಕೊವಿಡ್ 19 ವರದಿ ನೆಗೆಟಿವ್ ಬಂದಿರುವ ಹಿನ್ನಲೆಯಲ್ಲಿ ತಂಡವನ್ನು ಸೇರಿಕೊಂಡಿದ್ದೇನೆ ಎಂದು ಪಡಿಕ್ಕಲ್ ಸಂತಸ ವ್ಯಕ್ತಪಡಿಸಿದರು.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm