ಬ್ರೇಕಿಂಗ್ ನ್ಯೂಸ್
08-04-21 12:58 pm Source: MYKHEL ಕ್ರೀಡೆ
ಚೆನ್ನೈ: ಏಪ್ರಿಲ್ 9ರಿಂದ ಆರಂಭಗೊಳ್ಳಲಿರುವ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗಾಗಿ ಎಲ್ಲಾ ಎಂಟು ತಂಡಗಳು ಸಿದ್ಧವಾಗಿವೆ. 2021ರ ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನವೇ ಮಾಜಿ ಚಾಂಪಿಯನ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ಮೂರನೇ ಅಭ್ಯಾಸ ಪಂದ್ಯ ಮುಗಿಸಿದೆ. ಮೂರನೇ ಅಭ್ಯಾಸ ಪಂದ್ಯದಲ್ಲಿ ಟೀಮ್ ಪರ್ಪಲ್ ವಿರುದ್ಧ ನಿತೀಶ್ ರಾಣಾ ನಾಯಕತ್ವದ ಟೀಮ್ ಗೋಲ್ಡ್ 82 ರನ್ ಜಯ ಗಳಿಸಿದೆ.
ಬುಧವಾರ (ಏಪ್ರಿಲ್ 7) ನಡೆದ ಮೂರನೇ ಅಭ್ಯಾಸ ಪಂದ್ಯದಲ್ಲಿ ನಿತೀಶ್ ರಾಣಾ XI ಮತ್ತು ಟೀಮ್ ಪರ್ಪಲ್ ತಂಡಗಳು ಸೆಣಸಾಡಿದ್ದವು. ಇದರಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ನಿತೀಶ್ ರಾಣಾ ಪಡೆ ಜಯ ದಾಖಲಿಸಿದೆ. ಹಿಂದಿನ ಸೀಸನ್ನ ಕೆಲ ಪಂದ್ಯಗಳಲ್ಲಿ ನಿತೀಶ್ ಉತ್ತಮ ಬ್ಯಾಟಿಂಗ್ಗಾಗಿ ಗಮನ ಸೆಳೆದಿದ್ದರು.

ರಾಣಾ ಪ್ಲೇಯಿಂಗ್ XI
ನಿತೀಶ್ ರಾಣಾ ತಂಡದಲ್ಲಿ ವೆಂಕಟೇಶ್ ಅಯ್ಯರ್, ಕರುಣ್ ನಾಯರ್, ಶಕೀಬ್ ಅಲ್ ಹಸನ್, ಆ್ಯಂಡ್ರೆ ರಸೆಲ್, ದಿನೇಶ್ ಕಾರ್ತಿಕ್, ಕಮಲೇಶ್ ನಗರ್ಕೋಟಿ, ಸುನಿಲ್ ನರೈನ್, ಸಂದೀಪ್ ವಾರಿಯರ್, ಶಿವಂ ಮಾವಿ ಮತ್ತು ಒಬ್ಬ ನೆಟ್ ಬೌಲರ್ ಇದ್ದರು. ಎದುರಾಳಿ ತಂಡದಲ್ಲಿ ಇಯಾನ್ ಮಾರ್ಗನ್, ಹರ್ಭಜನ್ ಸಿಂಗ್, ಶುಬ್ಮನ್ ಗಿಲ್ ಮೊದಲಾದವರಿದ್ದರು.

ಕೆಕೆಆರ್ಗೆ ಆರಂಭಿಕ ಪಂದ್ಯ
ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ. ಏಪ್ರಿಲ್ 11ರಂದು ಸನ್ ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಟೂರ್ನಿಯ ಮೊದಲ ಪಂದ್ಯ ಆಡಲಿವೆ.
\
ಪಂದ್ಯದ ಸಂಕ್ಷಿಪ್ತ ಸ್ಕೋರ್ಕಾರ್ಡ್
* ಟೀಮ್ ಗೋಲ್ಡ್: 195/6 (19.4), ವೆಂಕಟೇಶ್ ಅಯ್ಯರ್ 27 (22), ಕರುಣ್ ನಾಯರ್ 41 (30), ಶಕೀಬ್ ಅಲ್ ಹಸನ್ 17 (9), ಆ್ಯಂಡ್ರೆ ರಸೆಲ್ 4 (5), ದಿನೇಶ್ ಕಾರ್ತಿಕ್ 42 (19)*, ಕಮಲೇಶ್ ನಗರ್ಕೋಟಿ 15 (10).
* ಟೀಮ್ ಪರ್ಪಲ್: 113 ಆಲ್ಔಟ್, ರಾಹುಲ್ ಟ್ರಿಪಾಠಿ 32(26), ಟಿಮ್ ಸೀಫರ್ಟ್ 12(12), ಶೆಲ್ಡನ್ ಜಾಕ್ಸನ್ 9(11), ಬೆನ್ ಕಟ್ಟಿಂಗ್ 6(13), ಹರ್ಭಜನ್ ಸಿಂಗ್ 6(4), ಪವನ್ ನೇಗಿ 5(11) ರನ್
This News Article Is A Copy Of MYKHEL
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm