ಬ್ರೇಕಿಂಗ್ ನ್ಯೂಸ್
09-04-21 06:13 pm Source: MYKHEL ಕ್ರೀಡೆ
ಭಾರತ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಮೊದಲ ಪಂದ್ಯದಲ್ಲಿನ ಕುತೂಹಲಕಾರಿ ಕಾದಾಟವೊಂದನ್ನು ನೋಡಲು ಕಾದು ಕುಳಿದಿದ್ದಾರಂತೆ. ಹೀಗಂತ ಸ್ವತಃ ಆಕಾಶ್ ಚೋಪ್ರ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಹೇಳಿಕೊಂಡಿದ್ದಾರೆ.
ಟೀಮ್ ಇಂಡಿಯಾದ ಭಾಗವಾಗಿರುವ ಈ ಜೋಡಿ ಮೈದಾನದಲ್ಲಿ ಮುಖಾಮುಖಿಯಾವುದು ನೋಡಲು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ. ಆಕಾಶ್ ಚೋಪ್ರ ಹೀಗೆ ಹೇಳಿದ ಆ ಆಟಗಾರರು ವಿರಾಟ್ ಕೊಹ್ಲಿ ಹಾಗೂ ಜಸ್ಪ್ರೀತ್ ಬೂಮ್ರಾ. ಈ ಇಬ್ಬರ ನಡುವಿನ ಸೆಣೆಸಾಟ ಐಪಿಎಲ್ 2021ಯ ಮೊದಲ ಪಂದ್ಯದ ಅತ್ಯಂತ ಕುತೂಹಲಕಾರಿ ಕದನವಾಗಿದೆ ಎಂದು ಆಕಾಶ್ ಚೋಪ್ರ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಜಸ್ಪ್ರೀತ್ ಬೂಮ್ರಾ ಹಾಗೂ ವಿರಾಟ್ ಕೊಹ್ಲಿ ನಡುವಿನ ಸ್ಪರ್ಧೆಯನ್ನು ಬೆಸ್ಟ್ vs ಬೆಸ್ಟ್ ಮುಖಾಮುಖಿ ಎಂದು ಚೋಪ್ರ ಕರೆದಿದ್ದಾರೆ. ವಿರಾಟ್ ಕೊಹ್ಲಿ ಉತ್ತಮ ಫಾರ್ಮ್ನೊಂದಿಗೆ ಐಪಿಎಲ್ಗೆ ಬಂದಿಳಿದಿದ್ದರೆ ಜಸ್ಪ್ರೀತ್ ಬೂಮ್ರಾ ವಿವಾಹವಾಗಿ ವಿರಾಮ ಪಡೆದು ಐಪಿಎಲ್ನಲ್ಲಿ ಕಣಕ್ಕಿಳಿಯುತ್ತಿದ್ದಾರೆ.
"ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ, ಮತ್ತೊಂದೆಡೆ ಬೂಮ್ರಾ ಹೊಸ ಚೆಂಡಿನ ಮೂಲಕ ದಾಳಿಗಿಳಿಯಲಿದ್ದಾರೆ. ಇದು ಕುತೂಹಲಕಾರಿ ಕಾದಾಟ ಯಾಕೆಂದರೆ ಜಸ್ಪ್ರೀತ್ ಬೂಮ್ರಾ ವಿರಾಟ್ ಕೊಹ್ಲಿಯನ್ನು ಹಲವು ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ" ಎಂದು ಚೋಪ್ರ ಹೇಳಿದ್ದಾರೆ.
ಕುತೂಹಲಕಾರಿ ಸಂಗತಿಯೆಂದರೆ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ವಿರುದ್ಧ ವೇಗಿ ಜಸ್ಪ್ರೀತ್ ಬೂಮ್ರಾ ಉತ್ತಮ ದಾಖಲೆ ಹೊಂದಿದ್ದಾರೆ. 2013ರ ಐಪಿಎಲ್ನಲ್ಲಿ ಪದಾರ್ಪಣಾ ಪಂದ್ಯದಲ್ಲಿ ವಿರಾಟ್ ಕೊಹ್ಲಿಯನ್ನು ಮೊದಲ ಬಲಿಯಾಗಿ ಪಡೆದಿದ್ದರು ಬೂಮ್ರಾ. ಬಳಿಕ ಕಳೆದ 2020ರಲ್ಲಿ ಐಪಿಎಲ್ನ 100ನೇ ವಿಕೆಟ್ ಆಗಿ ಕೊಹ್ಲಿ ಬೂಮ್ರಾಗೆ ವಿಕೆಟ್ ಒಪ್ಪಿಸಿದ್ದಾರೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm