ಬ್ರೇಕಿಂಗ್ ನ್ಯೂಸ್
10-04-21 06:39 pm Source: MYKHEL ಕ್ರೀಡೆ
14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಶುಕ್ರವಾರ (ಏಪ್ರಿಲ್ 9) ಆರಂಭವಾಗಿದ್ದು ಮೊದಲನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಿದವು. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ 2 ವಿಕೆಟ್ಗಳ ಜಯ ಸಾಧಿಸಿತು. ಈ ಮೂಲಕ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭವನ್ನು ಮಾಡಿತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದ ಖುಷಿ ಒಂದೆಡೆಯಾದರೆ ವಿರಾಟ್ ಕೊಹ್ಲಿ ಅವರಿಗೆ ಇದರ ಜೊತೆ ಮತ್ತೊಂದು ಖುಷಿ ಸಿಕ್ಕಿದೆ. ಹೌದು ವಿರಾಟ್ ಕೊಹ್ಲಿ ಅವರು ಮುಂಬೈ ವಿರುದ್ಧದ ಪಂದ್ಯದ ವೇಳೆ ಹೊಸದೊಂದು ದಾಖಲೆಯನ್ನು ಬರೆದಿದ್ದಾರೆ. ಟಿ ಟ್ವೆಂಟಿ ಪಂದ್ಯಗಳಲ್ಲಿ ಅತೀ ವೇಗವಾಗಿ 6000 ರನ್ ಪೂರೈಸಿದ ನಾಯಕ ಎಂಬ ದಾಖಲೆಯನ್ನು ವಿರಾಟ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಮುಂಬೈ ವಿರುದ್ಧದ ಪಂದ್ಯದಲ್ಲಿ ಓಪನಿಂಗ್ ಬ್ಯಾಟ್ಸ್ಮನ್ ಆಗಿ ಬಂದಿದ್ದ ಕೊಹ್ಲಿ 29 ಎಸೆತಗಳಲ್ಲಿ 33 ರನ್ ಗಳಿಸಿದರು. ನಾಯಕನಾಗಿ ಟಿ ಟ್ವೆಂಟಿ ಪಂದ್ಯಗಳಲ್ಲಿ 6000 ರನ್ ಪೂರೈಸಲು ವಿರಾಟ್ ಕೊಹ್ಲಿ ತೆಗೆದುಕೊಂಡಿದ್ದು 168 ಇನ್ನಿಂಗ್ಸ್.
ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಅವರು ಸಹ ಈ ಸಾಧನೆಯನ್ನು ಮಾಡುವ ಹೊಸ್ತಿಲಲ್ಲಿದ್ದರು. 252 ಇನ್ನಿಂಗ್ಸ್ಗಳಲ್ಲಿ 5872 ರನ್ ಗಳಿಸಿರುವ ಎಂಎಸ್ ಧೋನಿ ನಾಯಕನಾಗಿ 6000 ಟಿ ಟ್ವೆಂಟಿ ರನ್ ಗಳಿಸುವ ಸನಿಹದಲ್ಲಿದ್ದರು ಆದರೆ ವಿರಾಟ್ ಧೋನಿಗೂ ಮುನ್ನ ಆ ದಾಖಲೆಯನ್ನು ಮುಟ್ಟಿದ್ದಾರೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm