ಬ್ರೇಕಿಂಗ್ ನ್ಯೂಸ್
14-04-21 07:03 pm Source: MYKHEL ಕ್ರೀಡೆ
ಐಸಿಸಿ ನೂತನ ಏಕದಿನ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಇದರಲ್ಲಿ ಬಾಬರ್ ಅಜಂ ಅಗ್ರ ಸ್ಥಾನಕ್ಕೇರಿದ್ದಾರೆ. ಸತತವಾಗಿ 1258 ದಿನಗಳ ಕಾಲ ಅಗ್ರಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಅವರು ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.
ನೂತನವಾಗಿ ಏಕದಿನ ಕ್ರಿಕೆಟ್ನ ನಂ.1 ಬ್ಯಾಟ್ಸ್ಮನ್ ಆಗಿರುವ ಬಾಬರ್ ಅಜಂಗೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳು ಹರಿದುಬರುತ್ತಿವೆ. ಬಾಬರ್ ಅಜಂ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿರುವುದರ ಕುರಿತು ಭಾರತದ ಮಾಜಿ ಕ್ರಿಕೆಟಿಗ , ಪ್ರಸ್ತುತ ಪಂಜಾಬ್ ಕಿಂಗ್ಸ್ ತಂಡದ ಬ್ಯಾಟಿಂಗ್ ಕೋಚ್ ವಾಸಿಮ್ ಜಾಫರ್ ಅವರು ಸಹ ಟ್ವೀಟ್ ಮಾಡಿದ್ದು ಬಾಬರ್ ಅಜಂನ ಕಾಲೆಳೆದಿದ್ದಾರೆ.
ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿರುವ ಬಾಬರ್ ಅಜಂಗೆ ಶುಭಾಶಯ ತಿಳಿಸಿದ ವಾಸಿಮ್ ಜಾಫರ್ ಅಗ್ರ ಸ್ಥಾನದಲ್ಲಿ ಹೆಚ್ಚು ದಿನಗಳ ಆರಾಮದಾಯಕವಾಗಿ ಇರುತ್ತೇನೆ ಎಂದು ಕೊಳ್ಳುವುದು ಬೇಡ ಏಕೆಂದರೆ ವಿರಾಟ್ ಕೊಹ್ಲಿಗೆ ಚೇಸಿಂಗ್ ಮಾಡುವುದೆಂದರೆ ತುಂಬಾ ಇಷ್ಟ ನೆನಪಿರಲಿ ಎಂದು ವಾಸಿಮ್ ಜಾಫರ್ ಟ್ವೀಟ್ ಮಾಡಿದ್ದಾರೆ.
ವಿರಾಟ್ ಕೊಹ್ಲಿ ಮತ್ತೆ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೆ ಏರುತ್ತಾರೆ ಎಂದು ಪರೋಕ್ಷವಾಗಿ ಬಾಬರ್ ಅಜಂಗೆ ವಾಸಿಂ ಜಾಫರ್ ಟಾಂಗ್ ನೀಡಿದ್ದಾರೆ. ಸದ್ಯ ವಾಸಿಮ್ ಜಾಫರ್ ಮಾಡಿರುವ ಈ ಟ್ವೀಟ್ ವೈರಲ್ ಆಗಿದೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm