ಬ್ರೇಕಿಂಗ್ ನ್ಯೂಸ್
16-04-21 07:40 pm Source: MYKHEL ಕ್ರೀಡೆ
ಮುಂಬೈ: ಮುಂಬೈಯ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 8ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಕಾದಾಡುತ್ತಿವೆ. ಟಾಸ್ ಗೆದ್ದಿರುವ ಎಂಎಸ್ ಧೋನಿ ಪಡೆ ಬೌಲಿಂಗ್ ಆಯ್ದುಕೊಂಡಿದೆ. ಕಿಂಗ್ಸ್ ನಡುವಿನ ಈ ಕದನ ಕುತೂಹಲ ಮೂಡಿಸಿದೆ.
ಪಂಜಾಬ್ ಕಿಂಗ್ಸ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮೊದಲ ಪಂದ್ಯ ಆಡಿತ್ತು. ಇದರಲ್ಲಿ ಪಂಜಾಬ್ ಗೆದ್ದಿತ್ತು. ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಿದ್ದ ಮೊದಲ ಪಂದ್ಯದಲ್ಲಿ ಸೋತಿತ್ತು. ಹೀಗಾಗಿ ಚೆನ್ನೈಗೆ ಈ ಪಂದ್ಯದ ಗೆಲುವು ಬಹಳ ಪ್ರಮುಖವೆನಿಸಿದೆ.
ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI
ರುತುರಾಜ್ ಗಾಯಕ್ವಾಡ್, ಪಾಫ್ ಡು ಪ್ಲೆಸಿಸ್, ಸುರೇಶ್ ರೈನಾ, ಮೊಯೀನ್ ಅಲಿ, ಅಂಬಾಟಿ ರಾಯುಡು, ಎಂ.ಎಸ್.ಧೋನಿ (ವಿಕೆ / ಸಿ), ರವೀಂದ್ರ ಜಡೇಜಾ, ಸ್ಯಾಮ್ ಕರನ್, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್.
ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI
ಕೆ.ಎಲ್. ರಾಹುಲ್ (ವಿಕೆಟ್ ಕೀಪರ್/ ಸಿ), ಮಾಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಶಾರುಖ್ ಖಾನ್, ಜಾಯೆ ರಿಚರ್ಡ್ಸನ್, ಮುರುಗನ್ ಅಶ್ವಿನ್, ರಿಲೆ ಮೆರೆಡಿತ್, ಮೊಹಮ್ಮದ್ ಶಮಿ, ಅರ್ಷ್ದೀಪ್ ಸಿಂಗ್.
This News Article Is A Copy OF MYKHEL
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm