ಬ್ರೇಕಿಂಗ್ ನ್ಯೂಸ್
17-04-21 05:43 pm Source: MYKHEL ಕ್ರೀಡೆ
ಮುಂಬೈ: ಗಾಯಕ್ಕೀಡಾಗಿರುವ ಇಂಗ್ಲೆಂಡ್ನ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಇಂಡಿಯನ್ ಪ್ರೀಮಿಯರ್ (ಐಪಿಎಲ್) ಲೀಗ್ ಬಯೋ ಬಬಲ್ ತೊರೆದು ಯುನೈಟೆಡ್ ಕಿಂಗ್ಡಮ್ಗೆ ತೆರಳಿದ್ದಾರೆ. ಕೈ ಬೆರಳಿನ ಶಸ್ತ್ರ ಚಿಕಿತ್ಸೆಗಾಗಿ ತನ್ನ ತವರು ದೇಶಕ್ಕೆ ತೆರಳುತ್ತಿರುವ ಸ್ಟೋಕ್ಸ್ಗೆ ರಾಜಸ್ಥಾನ್ ರಾಯಲ್ಸ್ ಶುಭ ಹಾರೈಸಿದೆ.
ಶುಕ್ರವಾರ (ಏಪ್ರಿಲ್ 16) ರಾತ್ರಿಯೇ ಬೆನ್ ಸ್ಟೋಕ್ಸ್ ಯುಕೆಗೆ ವಿಮಾನಯಾನ ಬೆಳೆಸಿದ್ದಾರೆ. ಸ್ಕ್ಯಾನಿಂಗ್ ಮಾಡಿದಾಗ ಅವರಿಗೆ ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ ಎಂದು ತಿಳಿದುಬಂತು. ಹೀಗಾಗಿ ಸ್ಟೋಕ್ಸ್ ಸ್ವದೇಶಕ್ಕೆ ವಾಪಸ್ ತೆರಳಿದ್ದಾರೆ. ಈ ಸಂಗತಿಯನ್ನು ರಾಜಸ್ಥಾನ ಫ್ರಾಂಚೈಸಿ ಟ್ವೀಟ್ ಮೂಲಕ ತಿಳಿಸಿದೆ. ಟ್ವೀಟ್ ಮಾಡಿರುವ ರಾಜಸ್ಥಾನ್, 'ಬೈ ಬೆನ್, ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕಾಗಿರುವುದಾಗಿ ಸ್ಕ್ಯಾನ್ ವೇಳೆ ತಿಳಿದು ಬಂದಿದ್ದರಿಂದ ಆಲ್ ರೌಂಡರ್ ಕಳೆದ ರಾತ್ರಿ ತವರು ದೇಶಕ್ಕೆ ಹಾರಿದ್ದಾರೆ' ಎಂದು ಬರೆದುಕೊಂಡಿದೆ. ಟ್ವೀಟ್ ಜೊತೆಗೆ ಹಾಕಿಕೊಂಡಿರುವ ಫೋಟೋದಲ್ಲಿ ಸ್ಟೋಕ್ಸ್ ಅವರನ್ನು ಆರ್ಆರ್ ಸದಸ್ಯರು, ಅಭಿಮಾನಿಗಳು ಬೀಳ್ಕೊಡುತ್ತಿರುವ ಚಿತ್ರಣವಿದೆ.
ಈ ಐಪಿಎಲ್ ಸೀಸನ್ ಆರಂಭಿಕ ಪಂದ್ಯದಲ್ಲಿ ಅಂದರೆ ಪಂಜಾಬ್ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಸ್ಟೋಕ್ಸ್ ಕೈ ಬೆರಳಿಗೆ ಗಾಯವಾಗಿತ್ತು. ಹೀಗಾಗಿ ಸ್ಟೋಕ್ಸ್ ಐಪಿಎಲ್ನಿಂದ ಹೊರ ಬಿದ್ದಿರುವುದಲ್ಲದೆ ಮೂರು ತಿಂಗಳ ಕಾಲ ಇಂಗ್ಲೆಂಡ್ ತಂಡದಿಂದಲೂ ಹೊರಗಿದ್ದು ಚೇತರಿಸಿಕೊಳ್ಳಲಿದ್ದಾರೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm