ಬ್ರೇಕಿಂಗ್ ನ್ಯೂಸ್
17-04-21 05:43 pm Source: MYKHEL ಕ್ರೀಡೆ
ಮುಂಬೈ: ಗಾಯಕ್ಕೀಡಾಗಿರುವ ಇಂಗ್ಲೆಂಡ್ನ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಇಂಡಿಯನ್ ಪ್ರೀಮಿಯರ್ (ಐಪಿಎಲ್) ಲೀಗ್ ಬಯೋ ಬಬಲ್ ತೊರೆದು ಯುನೈಟೆಡ್ ಕಿಂಗ್ಡಮ್ಗೆ ತೆರಳಿದ್ದಾರೆ. ಕೈ ಬೆರಳಿನ ಶಸ್ತ್ರ ಚಿಕಿತ್ಸೆಗಾಗಿ ತನ್ನ ತವರು ದೇಶಕ್ಕೆ ತೆರಳುತ್ತಿರುವ ಸ್ಟೋಕ್ಸ್ಗೆ ರಾಜಸ್ಥಾನ್ ರಾಯಲ್ಸ್ ಶುಭ ಹಾರೈಸಿದೆ.
ಶುಕ್ರವಾರ (ಏಪ್ರಿಲ್ 16) ರಾತ್ರಿಯೇ ಬೆನ್ ಸ್ಟೋಕ್ಸ್ ಯುಕೆಗೆ ವಿಮಾನಯಾನ ಬೆಳೆಸಿದ್ದಾರೆ. ಸ್ಕ್ಯಾನಿಂಗ್ ಮಾಡಿದಾಗ ಅವರಿಗೆ ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ ಎಂದು ತಿಳಿದುಬಂತು. ಹೀಗಾಗಿ ಸ್ಟೋಕ್ಸ್ ಸ್ವದೇಶಕ್ಕೆ ವಾಪಸ್ ತೆರಳಿದ್ದಾರೆ. ಈ ಸಂಗತಿಯನ್ನು ರಾಜಸ್ಥಾನ ಫ್ರಾಂಚೈಸಿ ಟ್ವೀಟ್ ಮೂಲಕ ತಿಳಿಸಿದೆ. ಟ್ವೀಟ್ ಮಾಡಿರುವ ರಾಜಸ್ಥಾನ್, 'ಬೈ ಬೆನ್, ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕಾಗಿರುವುದಾಗಿ ಸ್ಕ್ಯಾನ್ ವೇಳೆ ತಿಳಿದು ಬಂದಿದ್ದರಿಂದ ಆಲ್ ರೌಂಡರ್ ಕಳೆದ ರಾತ್ರಿ ತವರು ದೇಶಕ್ಕೆ ಹಾರಿದ್ದಾರೆ' ಎಂದು ಬರೆದುಕೊಂಡಿದೆ. ಟ್ವೀಟ್ ಜೊತೆಗೆ ಹಾಕಿಕೊಂಡಿರುವ ಫೋಟೋದಲ್ಲಿ ಸ್ಟೋಕ್ಸ್ ಅವರನ್ನು ಆರ್ಆರ್ ಸದಸ್ಯರು, ಅಭಿಮಾನಿಗಳು ಬೀಳ್ಕೊಡುತ್ತಿರುವ ಚಿತ್ರಣವಿದೆ.
ಈ ಐಪಿಎಲ್ ಸೀಸನ್ ಆರಂಭಿಕ ಪಂದ್ಯದಲ್ಲಿ ಅಂದರೆ ಪಂಜಾಬ್ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಸ್ಟೋಕ್ಸ್ ಕೈ ಬೆರಳಿಗೆ ಗಾಯವಾಗಿತ್ತು. ಹೀಗಾಗಿ ಸ್ಟೋಕ್ಸ್ ಐಪಿಎಲ್ನಿಂದ ಹೊರ ಬಿದ್ದಿರುವುದಲ್ಲದೆ ಮೂರು ತಿಂಗಳ ಕಾಲ ಇಂಗ್ಲೆಂಡ್ ತಂಡದಿಂದಲೂ ಹೊರಗಿದ್ದು ಚೇತರಿಸಿಕೊಳ್ಳಲಿದ್ದಾರೆ.
This News Article Is A Copy Of MYKHEL
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm