ಬ್ರೇಕಿಂಗ್ ನ್ಯೂಸ್
19-04-21 04:23 pm source: MYKHEL ಕ್ರೀಡೆ
ಚೆನ್ನೈ: ಕಳೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ನಲ್ಲಿ ನೀರಸ ಪ್ರದರ್ಶನ ನೀಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಉತ್ತಮ ಪ್ರದರ್ಶನ ನೀಡುತ್ತಿದೆ. ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ನಾಯಕತ್ವದಡಿಯಲ್ಲಿರುವ ಸಿಎಸ್ಕೆ ಈವರೆಗೆ ಆಡಿರುವ ಎರಡು ಪಂದ್ಯಗಳಲ್ಲಿ ಒಂದರಲ್ಲಿ ಜಯ ಕಂಡಿದೆ.
ಕಳೆದ ಬಾರಿ ಸಿಎಸ್ಕೆ ತಂಡದಲ್ಲಿ ಆಲ್ ರೌಂಡರ್ ಸುರೇಶ್ ರೈನಾ ಆಡಿರಲಿಲ್ಲ. ಈ ಬಾರಿ ಚೆನ್ನೈಗೆ ಬಲ ತುಂಬಲು ರೈನಾ ತಂಡ ಸೇರಿಕೊಂಡಿದ್ದಾರೆ. ಅಷ್ಟೇ ಅಲ್ಲ, ಈ ಸೀಸನ್ನಲ್ಲಿ ಸಿಎಸ್ಕೆ ತಂಡದಲ್ಲಿ ಕನ್ನಡಿಗ ರಾಬಿನ್ ಉತ್ತಪ್ಪ, ಕೆ ಗೌತಮ್, ಚೇತೇಶ್ವರ ಪೂಜಾರ, ಇಂಗ್ಲೆಂಡ್ ಆಲ್ ರೌಂಡರ್ ಮೊಯೀನ್ ಕೂಡ ಇದ್ದಾರೆ.
ಸೋಮವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಸಿಎಸ್ಕೆ ಫ್ರಾಂಚೈಸಿ ಒಂದು ಮುದ್ದಾದ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿತ್ತು. ರಾಬಿನ್ ಉತ್ತಪ್ಪ ಅವರ ಪುಟಾಣಿ ಪುತ್ರ ನೀಲ್ ನೋಲನ್ ಯೆಲ್ಲೋ ಆರ್ಮಿಯ ಜೆರ್ಸಿ ಹಾಕಿ ಬ್ಯಾಟ್ ಹಿಡಿದುಕೊಂಡಿದ್ದ ಚಿತ್ರವದು.
ಟ್ವಿಟರ್ನಲ್ಲಿ ಫೋಟೋ ಜೊತೆ 'ಸಿಂಹದ ಮರಿ ನೋಲನ್ಗೆ ವಿಶಿಲ್ ಹೊಡೆಯಿರಿ' ಎಂದು ಬರೆದುಕೊಳ್ಳಲಾಗಿತ್ತು. ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಕ್ರಿಕೆಟ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಈ ಚಿತ್ರವನ್ನು ಉತ್ತಪ್ಪ ಕೂಡ ತನ್ನ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಹಾಕಿಕೊಂಡಿದ್ದಾರೆ. 'ಮಗನಿಗೆ ಜೆರ್ಸಿ ಇಷ್ಟವಾಗಿದೆ. ಆತ ಹೋದಲ್ಲೆಲ್ಲಾ ಇದನ್ನು ಕೊಂಡೊಯ್ಯುತ್ತಾನೆ' ಎಂದು ಉತ್ತಪ್ಪ ತನ್ನ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
This News Article Is A Copy Of MYKHEL
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm