ಬ್ರೇಕಿಂಗ್ ನ್ಯೂಸ್
19-04-21 04:23 pm source: MYKHEL ಕ್ರೀಡೆ
ಚೆನ್ನೈ: ಕಳೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ನಲ್ಲಿ ನೀರಸ ಪ್ರದರ್ಶನ ನೀಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಉತ್ತಮ ಪ್ರದರ್ಶನ ನೀಡುತ್ತಿದೆ. ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ನಾಯಕತ್ವದಡಿಯಲ್ಲಿರುವ ಸಿಎಸ್ಕೆ ಈವರೆಗೆ ಆಡಿರುವ ಎರಡು ಪಂದ್ಯಗಳಲ್ಲಿ ಒಂದರಲ್ಲಿ ಜಯ ಕಂಡಿದೆ.
ಕಳೆದ ಬಾರಿ ಸಿಎಸ್ಕೆ ತಂಡದಲ್ಲಿ ಆಲ್ ರೌಂಡರ್ ಸುರೇಶ್ ರೈನಾ ಆಡಿರಲಿಲ್ಲ. ಈ ಬಾರಿ ಚೆನ್ನೈಗೆ ಬಲ ತುಂಬಲು ರೈನಾ ತಂಡ ಸೇರಿಕೊಂಡಿದ್ದಾರೆ. ಅಷ್ಟೇ ಅಲ್ಲ, ಈ ಸೀಸನ್ನಲ್ಲಿ ಸಿಎಸ್ಕೆ ತಂಡದಲ್ಲಿ ಕನ್ನಡಿಗ ರಾಬಿನ್ ಉತ್ತಪ್ಪ, ಕೆ ಗೌತಮ್, ಚೇತೇಶ್ವರ ಪೂಜಾರ, ಇಂಗ್ಲೆಂಡ್ ಆಲ್ ರೌಂಡರ್ ಮೊಯೀನ್ ಕೂಡ ಇದ್ದಾರೆ.
ಸೋಮವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಸಿಎಸ್ಕೆ ಫ್ರಾಂಚೈಸಿ ಒಂದು ಮುದ್ದಾದ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿತ್ತು. ರಾಬಿನ್ ಉತ್ತಪ್ಪ ಅವರ ಪುಟಾಣಿ ಪುತ್ರ ನೀಲ್ ನೋಲನ್ ಯೆಲ್ಲೋ ಆರ್ಮಿಯ ಜೆರ್ಸಿ ಹಾಕಿ ಬ್ಯಾಟ್ ಹಿಡಿದುಕೊಂಡಿದ್ದ ಚಿತ್ರವದು.
ಟ್ವಿಟರ್ನಲ್ಲಿ ಫೋಟೋ ಜೊತೆ 'ಸಿಂಹದ ಮರಿ ನೋಲನ್ಗೆ ವಿಶಿಲ್ ಹೊಡೆಯಿರಿ' ಎಂದು ಬರೆದುಕೊಳ್ಳಲಾಗಿತ್ತು. ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಕ್ರಿಕೆಟ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಈ ಚಿತ್ರವನ್ನು ಉತ್ತಪ್ಪ ಕೂಡ ತನ್ನ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಹಾಕಿಕೊಂಡಿದ್ದಾರೆ. 'ಮಗನಿಗೆ ಜೆರ್ಸಿ ಇಷ್ಟವಾಗಿದೆ. ಆತ ಹೋದಲ್ಲೆಲ್ಲಾ ಇದನ್ನು ಕೊಂಡೊಯ್ಯುತ್ತಾನೆ' ಎಂದು ಉತ್ತಪ್ಪ ತನ್ನ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
This News Article Is A Copy Of MYKHEL
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm