ಬ್ರೇಕಿಂಗ್ ನ್ಯೂಸ್
21-04-21 11:43 am Source: MYKHEL ಕ್ರೀಡೆ
ರಾಂಚಿ: ಭಾರತದ ಮಾಜಿ ನಾಯಕ, ಈಗ ಚೆನ್ನೈ ಸೂಪರ್ ಕಿಂಗ್ಸ್ನ ನಾಯಕರಾಗಿರುವ ಎಂಎಸ್ ಧೋನಿ ಅವರ ತಂದೆ-ತಾಯಿಗೆ ಕೊರೊನಾವೈರಸ್ ಸೋಂಕು ತಗುಲಿದೆ. ಧೋನಿ ಹೆತ್ತವರಾದ ದೇವಕಿ ದೇವಿ ಮತ್ತು ಪಾನ್ ಸಿಂಗ್ಗೆ ಕೋವಿಡ್-19 ಪಾಸಿಟಿವ್ ಬಂದಿರುವುದಾಗಿ ತಿಳಿದು ಬಂದಿದೆ.
ಝಾರ್ಖಂಡ್ನ ರಾಂಚಿಯಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದೇವಕಿ ದೇವಿ ಮತ್ತು ಪಾನ್ ಸಿಂಗ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂಎಸ್ ಧೋನಿ ಸದ್ಯ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸಿಎಸ್ಕೆ ಮುನ್ನಡೆಸುತ್ತಿದ್ದು, ಚೆನ್ನೈ ಉತ್ತಮ ಪ್ರದರ್ಶನ ನೀಡುತ್ತಿದೆ. ಈವರೆಗೆ ಸಿಎಸ್ಕೆ ಒಟ್ಟು 3 ಪಂದ್ಯಗಳನ್ನಾಡಿದ್ದು, ಇದರಲ್ಲಿ ಎರಡರಲ್ಲಿ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಸದ್ಯ 3ನೇ ಸ್ಥಾನದಲ್ಲಿದೆ. 4ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಮಧ್ಯೆ ಮುಂಬೈಯ ವಾಂಖೆಡೆ ಸ್ಟೇಡಿಯಂನಲ್ಲಿ ಏಪ್ರಿಲ್ 21ರಂದು ನಡೆಯಲಿದೆ.
ಕಳೆದ ವರ್ಷ ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ನಡೆದಿದ್ದ 13ನೇ ಆವೃತ್ತಿಯ ಐಪಿಎಲ್ನಲ್ಲಿ ಪಾಲ್ಗೊಂಡ ಬಳಿಕ ಕೊಂಚ ಕಾಲ ಧೋನಿ ತನ್ನ ಕುಟುಂಬಸ್ಥರ ಜೊತೆ ಕಳೆದಿದ್ದರು. ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಧೋನಿ ನಿವೃತ್ತಿ ನೀಡಿರುವುದರಿಂದ ಈ ಐಪಿಎಲ್ ಸೀಸನ್ಗೂ ಮುನ್ನ ಯಾವುದೇ ಟೂರ್ನಿಗಳಲ್ಲಿ ಧೋನಿ ಆಡಿರಲಿಲ್ಲ.
This News Article IsA Copy Of MYKHEL
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm