ಬ್ರೇಕಿಂಗ್ ನ್ಯೂಸ್
22-04-21 07:03 pm Source: MYKHEL ಕ್ರೀಡೆ
ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಅವರ ಹೆತ್ತವರು ಕೊರೊನಾ ಸೋಂಕಿಗೆ ತುತ್ತಾಗಿ ರಾಂಚಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೋಚ್ ಸ್ಟೀಫನ್ ಫ್ಲೆಮಿಂಗ್ ಮಾಹಿತಿಯನ್ನು ನೀಡಿದ್ದು ಧೋನಿ ಕುಟುಂಬದ್ಥರ ಆರೋಗ್ಯದ ಬಗ್ಗೆ ಚೆನ್ನೈ ಫ್ರಾಂಚೈಸಿ ಮೇಲ್ವಿಚಾರಣೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.
ಧೋನಿ ಕುಟುಂಬಸ್ಥರಿಗೆ ಕೊರೊನಾ ವೈರಸ್ ತಗುಲಿದ್ದರೂ ಆರೋಗ್ಯ ಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸ್ಟೀಫನ್ ಫ್ಲೇಮಿಂಗ್ ವಿವರಿಸಿದ್ದಾರೆ. ಮ್ಯಾನೇಜ್ಮೆಂಟ್ ಕಡೆಯಿಂದ ನಮಗೆಲ್ಲಾ ಧೋನಿ ಕುಟುಂಬದ ಸ್ಥಿತಿ ತಿಳಿದಿದೆ. ಎಂಎಸ್ ಧೋನಿ ಹಾಗೂ ಅವರ ಕುಟುಂಬಕ್ಕೆ ಅನುಕೂಲವಾಗುವಂತೆ ವ್ಯವಸ್ಥೆಗಳನ್ನು ಮಾಡಲಾಗಿದೆ. ಅವರ ಆರೋಗ್ಯಸ್ಥಿತಿ ಈವರೆಗೆ ನಿಯಂತ್ರಣದಲ್ಲಿದೆ. ಆದರೆ ನಾವು ಇನ್ನೂ ಕೆಲ ದಿನಗಳ ಕಾಲ ಅವರ ಬಗ್ಗೆ ಮೇಲ್ವಿಚಾರಣೆ ನಡೆಸುತ್ತೇವೆ" ಎಂದು ಫ್ಲೆಮಿಂಗ್ ಹೇಳಿಕೆಯನ್ನು ನೀಡಿದ್ದಾರೆ.
"ಧೋನಿ ಕುಟುಂಬಕ್ಕೆ ಈ ಸಂದರ್ಭದಲ್ಲಿ ಬೆಂಬಲವನ್ನು ನೀಡುವುದು ನಮ್ಮ ಜವಾಬ್ಧಾರಿ ಹಾಗೂ ಅವರ ಕುಟುಂಬಸ್ಥರು ಶೀಘ್ರವಾಗಿ ಗುಣಮುಖರಾಗಲು ಅಗತ್ಯವಿರುವ ವ್ಯವಸ್ಥೆಗಳನ್ನು ಕೂಗೊಳ್ಳಲಿದ್ದೇವೆ. ಶೀಘ್ರವೇ ಅವರು ಸಂಪೂರ್ಣ ಚೇತರಿಕೆ ಕಾಣಲಿದ್ದಾರೆ" ಎಂದು ಫ್ಲೆಮಿಂಗ್ ಹೇಳಿದ್ದಾರೆ. ಮಾಜಿ ನಾಯಕ ಎಂಎಸ್ ಧೋನಿ ಅವರ ತಾಯೊ ದೇವಿಕಾ ದೇವಿ ಹಾಗೂ ತಂದೆ ಪಾನ್ ಸಿಂಗ್ ಇಬ್ಬರಿಗೂ ಕೊರೊನಾ ವೈರಸ್ ದೃಢಪಟ್ಟಿದೆ. ಇಬ್ಬರನ್ನು ಕೂಡ ರಾಂಚುಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಯನ್ನು ನೀಡಲಾಗುತ್ತಿದೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm