ಬ್ರೇಕಿಂಗ್ ನ್ಯೂಸ್
22-04-21 07:03 pm Source: MYKHEL ಕ್ರೀಡೆ
ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಅವರ ಹೆತ್ತವರು ಕೊರೊನಾ ಸೋಂಕಿಗೆ ತುತ್ತಾಗಿ ರಾಂಚಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೋಚ್ ಸ್ಟೀಫನ್ ಫ್ಲೆಮಿಂಗ್ ಮಾಹಿತಿಯನ್ನು ನೀಡಿದ್ದು ಧೋನಿ ಕುಟುಂಬದ್ಥರ ಆರೋಗ್ಯದ ಬಗ್ಗೆ ಚೆನ್ನೈ ಫ್ರಾಂಚೈಸಿ ಮೇಲ್ವಿಚಾರಣೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.
ಧೋನಿ ಕುಟುಂಬಸ್ಥರಿಗೆ ಕೊರೊನಾ ವೈರಸ್ ತಗುಲಿದ್ದರೂ ಆರೋಗ್ಯ ಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸ್ಟೀಫನ್ ಫ್ಲೇಮಿಂಗ್ ವಿವರಿಸಿದ್ದಾರೆ. ಮ್ಯಾನೇಜ್ಮೆಂಟ್ ಕಡೆಯಿಂದ ನಮಗೆಲ್ಲಾ ಧೋನಿ ಕುಟುಂಬದ ಸ್ಥಿತಿ ತಿಳಿದಿದೆ. ಎಂಎಸ್ ಧೋನಿ ಹಾಗೂ ಅವರ ಕುಟುಂಬಕ್ಕೆ ಅನುಕೂಲವಾಗುವಂತೆ ವ್ಯವಸ್ಥೆಗಳನ್ನು ಮಾಡಲಾಗಿದೆ. ಅವರ ಆರೋಗ್ಯಸ್ಥಿತಿ ಈವರೆಗೆ ನಿಯಂತ್ರಣದಲ್ಲಿದೆ. ಆದರೆ ನಾವು ಇನ್ನೂ ಕೆಲ ದಿನಗಳ ಕಾಲ ಅವರ ಬಗ್ಗೆ ಮೇಲ್ವಿಚಾರಣೆ ನಡೆಸುತ್ತೇವೆ" ಎಂದು ಫ್ಲೆಮಿಂಗ್ ಹೇಳಿಕೆಯನ್ನು ನೀಡಿದ್ದಾರೆ.
"ಧೋನಿ ಕುಟುಂಬಕ್ಕೆ ಈ ಸಂದರ್ಭದಲ್ಲಿ ಬೆಂಬಲವನ್ನು ನೀಡುವುದು ನಮ್ಮ ಜವಾಬ್ಧಾರಿ ಹಾಗೂ ಅವರ ಕುಟುಂಬಸ್ಥರು ಶೀಘ್ರವಾಗಿ ಗುಣಮುಖರಾಗಲು ಅಗತ್ಯವಿರುವ ವ್ಯವಸ್ಥೆಗಳನ್ನು ಕೂಗೊಳ್ಳಲಿದ್ದೇವೆ. ಶೀಘ್ರವೇ ಅವರು ಸಂಪೂರ್ಣ ಚೇತರಿಕೆ ಕಾಣಲಿದ್ದಾರೆ" ಎಂದು ಫ್ಲೆಮಿಂಗ್ ಹೇಳಿದ್ದಾರೆ. ಮಾಜಿ ನಾಯಕ ಎಂಎಸ್ ಧೋನಿ ಅವರ ತಾಯೊ ದೇವಿಕಾ ದೇವಿ ಹಾಗೂ ತಂದೆ ಪಾನ್ ಸಿಂಗ್ ಇಬ್ಬರಿಗೂ ಕೊರೊನಾ ವೈರಸ್ ದೃಢಪಟ್ಟಿದೆ. ಇಬ್ಬರನ್ನು ಕೂಡ ರಾಂಚುಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಯನ್ನು ನೀಡಲಾಗುತ್ತಿದೆ.
This News Article Is A Copy Of MYKHEL
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm