ಬ್ರೇಕಿಂಗ್ ನ್ಯೂಸ್
22-04-21 07:03 pm Source: MYKHEL ಕ್ರೀಡೆ
ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಅವರ ಹೆತ್ತವರು ಕೊರೊನಾ ಸೋಂಕಿಗೆ ತುತ್ತಾಗಿ ರಾಂಚಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೋಚ್ ಸ್ಟೀಫನ್ ಫ್ಲೆಮಿಂಗ್ ಮಾಹಿತಿಯನ್ನು ನೀಡಿದ್ದು ಧೋನಿ ಕುಟುಂಬದ್ಥರ ಆರೋಗ್ಯದ ಬಗ್ಗೆ ಚೆನ್ನೈ ಫ್ರಾಂಚೈಸಿ ಮೇಲ್ವಿಚಾರಣೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.
ಧೋನಿ ಕುಟುಂಬಸ್ಥರಿಗೆ ಕೊರೊನಾ ವೈರಸ್ ತಗುಲಿದ್ದರೂ ಆರೋಗ್ಯ ಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸ್ಟೀಫನ್ ಫ್ಲೇಮಿಂಗ್ ವಿವರಿಸಿದ್ದಾರೆ. ಮ್ಯಾನೇಜ್ಮೆಂಟ್ ಕಡೆಯಿಂದ ನಮಗೆಲ್ಲಾ ಧೋನಿ ಕುಟುಂಬದ ಸ್ಥಿತಿ ತಿಳಿದಿದೆ. ಎಂಎಸ್ ಧೋನಿ ಹಾಗೂ ಅವರ ಕುಟುಂಬಕ್ಕೆ ಅನುಕೂಲವಾಗುವಂತೆ ವ್ಯವಸ್ಥೆಗಳನ್ನು ಮಾಡಲಾಗಿದೆ. ಅವರ ಆರೋಗ್ಯಸ್ಥಿತಿ ಈವರೆಗೆ ನಿಯಂತ್ರಣದಲ್ಲಿದೆ. ಆದರೆ ನಾವು ಇನ್ನೂ ಕೆಲ ದಿನಗಳ ಕಾಲ ಅವರ ಬಗ್ಗೆ ಮೇಲ್ವಿಚಾರಣೆ ನಡೆಸುತ್ತೇವೆ" ಎಂದು ಫ್ಲೆಮಿಂಗ್ ಹೇಳಿಕೆಯನ್ನು ನೀಡಿದ್ದಾರೆ.
"ಧೋನಿ ಕುಟುಂಬಕ್ಕೆ ಈ ಸಂದರ್ಭದಲ್ಲಿ ಬೆಂಬಲವನ್ನು ನೀಡುವುದು ನಮ್ಮ ಜವಾಬ್ಧಾರಿ ಹಾಗೂ ಅವರ ಕುಟುಂಬಸ್ಥರು ಶೀಘ್ರವಾಗಿ ಗುಣಮುಖರಾಗಲು ಅಗತ್ಯವಿರುವ ವ್ಯವಸ್ಥೆಗಳನ್ನು ಕೂಗೊಳ್ಳಲಿದ್ದೇವೆ. ಶೀಘ್ರವೇ ಅವರು ಸಂಪೂರ್ಣ ಚೇತರಿಕೆ ಕಾಣಲಿದ್ದಾರೆ" ಎಂದು ಫ್ಲೆಮಿಂಗ್ ಹೇಳಿದ್ದಾರೆ. ಮಾಜಿ ನಾಯಕ ಎಂಎಸ್ ಧೋನಿ ಅವರ ತಾಯೊ ದೇವಿಕಾ ದೇವಿ ಹಾಗೂ ತಂದೆ ಪಾನ್ ಸಿಂಗ್ ಇಬ್ಬರಿಗೂ ಕೊರೊನಾ ವೈರಸ್ ದೃಢಪಟ್ಟಿದೆ. ಇಬ್ಬರನ್ನು ಕೂಡ ರಾಂಚುಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಯನ್ನು ನೀಡಲಾಗುತ್ತಿದೆ.
This News Article Is A Copy Of MYKHEL
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm