ಬ್ರೇಕಿಂಗ್ ನ್ಯೂಸ್
03-05-21 03:39 pm Source: MYKHEL Madhukara Shetty ಕ್ರೀಡೆ
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಗಟಾರರು ಕೊರೊನಾ ವೈರಸ್ಗೆ ತುತ್ತಾದ ನಂತರ ಈಗ ಚೆನ್ನೈ ಸೂಪರ್ ಕಿಂಗ್ಸ್ ತಮಡದಲ್ಲಿಯೂ ಆತಂಕವನ್ನು ಮೂಡಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ನ ಮೂವರು ಸದಸ್ಯರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಆದರೆ ಇದು ಆಟಗಾರರಿಗೆ ಅಲ್ಲ ಬದಲಾಗಿ ತಂಡದ ಸಿಬ್ಬಂದಿಗಳಲ್ಲಿ ಈ ವೈರಸ್ ಕಾಣಿಸಿಕೊಂಡಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಗಟಾರರು ಕೊರೊನಾ ವೈರಸ್ಗೆ ತುತ್ತಾದ ನಂತರ ಈಗ ಚೆನ್ನೈ ಸೂಪರ್ ಕಿಂಗ್ಸ್ ತಮಡದಲ್ಲಿಯೂ ಆತಂಕವನ್ನು ಮೂಡಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ನ ಮೂವರು ಸದಸ್ಯರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಆದರೆ ಇದು ಆಟಗಾರರಿಗೆ ಅಲ್ಲ ಬದಲಾಗಿ ತಂಡದ ಸಿಬ್ಬಂದಿಗಳಲ್ಲಿ ಈ ವೈರಸ್ ಕಾಣಿಸಿಕೊಂಡಿದೆ.
ಸೋಮವಾರ ಮುಂಜಾನೆ ಈ ಮೂವರು ಕೂಡ ಮತ್ತೊಂದು ಸುತ್ತಿನ ಪರೀಕ್ಷೆಗೆ ಒಳಗಾಗಿದ್ದಾರೆ. ಇ ವರದಿಯಲ್ಲಿಯೂ ಕೊರೊನಾ ವೈರಸ್ ದೃಢಪಟ್ಟರೆ ಮುಂದಿನ ಹತ್ತು ದಿನಗಳ ಕಾಲ ಇವರು ಪ್ರತ್ಯೇಕವಾಗಿರಲಿದ್ದು ಬಳಿಕ ಎರಡು ನೆಗೆಟಿವ್ ವರದಿಗಳೊಂದಿಗೆ ಮತ್ತೆ ತಂಡದ ಬಯೋಬಬಲ್ಅನ್ನು ಕೂಡಿಕೊಳ್ಳಲಿದ್ದಾರೆ.
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಟಗಾರರು ಕೊರೊನಾ ವೈಸರ್ಗೆ ತುತ್ತಾದ ನಂತರ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿಯೂ ಕೊರೊನಾ ಸೋಂಕಿನ ವಿಚಾರ ಬೆಳಕಿಗೆ ಬಂದಿದೆ. ಹೀಗಾಗಿ ಟೂರ್ನಿಯಲ್ಲಿನ ಆತಂಕ ಮತ್ತಷ್ಟು ಹೆಚ್ಚಾಗಿದೆ.
It is time for the Indian Premier League (IPL) to either shift to one venue and stay put there until the conclusion of the tournament or take a break for good right now and resume when the wrath of Covid relents.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm