ಬ್ರೇಕಿಂಗ್ ನ್ಯೂಸ್
03-05-21 03:39 pm Source: MYKHEL Madhukara Shetty ಕ್ರೀಡೆ
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಗಟಾರರು ಕೊರೊನಾ ವೈರಸ್ಗೆ ತುತ್ತಾದ ನಂತರ ಈಗ ಚೆನ್ನೈ ಸೂಪರ್ ಕಿಂಗ್ಸ್ ತಮಡದಲ್ಲಿಯೂ ಆತಂಕವನ್ನು ಮೂಡಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ನ ಮೂವರು ಸದಸ್ಯರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಆದರೆ ಇದು ಆಟಗಾರರಿಗೆ ಅಲ್ಲ ಬದಲಾಗಿ ತಂಡದ ಸಿಬ್ಬಂದಿಗಳಲ್ಲಿ ಈ ವೈರಸ್ ಕಾಣಿಸಿಕೊಂಡಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಗಟಾರರು ಕೊರೊನಾ ವೈರಸ್ಗೆ ತುತ್ತಾದ ನಂತರ ಈಗ ಚೆನ್ನೈ ಸೂಪರ್ ಕಿಂಗ್ಸ್ ತಮಡದಲ್ಲಿಯೂ ಆತಂಕವನ್ನು ಮೂಡಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ನ ಮೂವರು ಸದಸ್ಯರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಆದರೆ ಇದು ಆಟಗಾರರಿಗೆ ಅಲ್ಲ ಬದಲಾಗಿ ತಂಡದ ಸಿಬ್ಬಂದಿಗಳಲ್ಲಿ ಈ ವೈರಸ್ ಕಾಣಿಸಿಕೊಂಡಿದೆ.
ಸೋಮವಾರ ಮುಂಜಾನೆ ಈ ಮೂವರು ಕೂಡ ಮತ್ತೊಂದು ಸುತ್ತಿನ ಪರೀಕ್ಷೆಗೆ ಒಳಗಾಗಿದ್ದಾರೆ. ಇ ವರದಿಯಲ್ಲಿಯೂ ಕೊರೊನಾ ವೈರಸ್ ದೃಢಪಟ್ಟರೆ ಮುಂದಿನ ಹತ್ತು ದಿನಗಳ ಕಾಲ ಇವರು ಪ್ರತ್ಯೇಕವಾಗಿರಲಿದ್ದು ಬಳಿಕ ಎರಡು ನೆಗೆಟಿವ್ ವರದಿಗಳೊಂದಿಗೆ ಮತ್ತೆ ತಂಡದ ಬಯೋಬಬಲ್ಅನ್ನು ಕೂಡಿಕೊಳ್ಳಲಿದ್ದಾರೆ.
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಟಗಾರರು ಕೊರೊನಾ ವೈಸರ್ಗೆ ತುತ್ತಾದ ನಂತರ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿಯೂ ಕೊರೊನಾ ಸೋಂಕಿನ ವಿಚಾರ ಬೆಳಕಿಗೆ ಬಂದಿದೆ. ಹೀಗಾಗಿ ಟೂರ್ನಿಯಲ್ಲಿನ ಆತಂಕ ಮತ್ತಷ್ಟು ಹೆಚ್ಚಾಗಿದೆ.
It is time for the Indian Premier League (IPL) to either shift to one venue and stay put there until the conclusion of the tournament or take a break for good right now and resume when the wrath of Covid relents.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm