ಬ್ರೇಕಿಂಗ್ ನ್ಯೂಸ್
03-05-21 03:39 pm Source: MYKHEL Madhukara Shetty ಕ್ರೀಡೆ
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಗಟಾರರು ಕೊರೊನಾ ವೈರಸ್ಗೆ ತುತ್ತಾದ ನಂತರ ಈಗ ಚೆನ್ನೈ ಸೂಪರ್ ಕಿಂಗ್ಸ್ ತಮಡದಲ್ಲಿಯೂ ಆತಂಕವನ್ನು ಮೂಡಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ನ ಮೂವರು ಸದಸ್ಯರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಆದರೆ ಇದು ಆಟಗಾರರಿಗೆ ಅಲ್ಲ ಬದಲಾಗಿ ತಂಡದ ಸಿಬ್ಬಂದಿಗಳಲ್ಲಿ ಈ ವೈರಸ್ ಕಾಣಿಸಿಕೊಂಡಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಗಟಾರರು ಕೊರೊನಾ ವೈರಸ್ಗೆ ತುತ್ತಾದ ನಂತರ ಈಗ ಚೆನ್ನೈ ಸೂಪರ್ ಕಿಂಗ್ಸ್ ತಮಡದಲ್ಲಿಯೂ ಆತಂಕವನ್ನು ಮೂಡಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ನ ಮೂವರು ಸದಸ್ಯರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಆದರೆ ಇದು ಆಟಗಾರರಿಗೆ ಅಲ್ಲ ಬದಲಾಗಿ ತಂಡದ ಸಿಬ್ಬಂದಿಗಳಲ್ಲಿ ಈ ವೈರಸ್ ಕಾಣಿಸಿಕೊಂಡಿದೆ.
ಸೋಮವಾರ ಮುಂಜಾನೆ ಈ ಮೂವರು ಕೂಡ ಮತ್ತೊಂದು ಸುತ್ತಿನ ಪರೀಕ್ಷೆಗೆ ಒಳಗಾಗಿದ್ದಾರೆ. ಇ ವರದಿಯಲ್ಲಿಯೂ ಕೊರೊನಾ ವೈರಸ್ ದೃಢಪಟ್ಟರೆ ಮುಂದಿನ ಹತ್ತು ದಿನಗಳ ಕಾಲ ಇವರು ಪ್ರತ್ಯೇಕವಾಗಿರಲಿದ್ದು ಬಳಿಕ ಎರಡು ನೆಗೆಟಿವ್ ವರದಿಗಳೊಂದಿಗೆ ಮತ್ತೆ ತಂಡದ ಬಯೋಬಬಲ್ಅನ್ನು ಕೂಡಿಕೊಳ್ಳಲಿದ್ದಾರೆ.
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಟಗಾರರು ಕೊರೊನಾ ವೈಸರ್ಗೆ ತುತ್ತಾದ ನಂತರ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿಯೂ ಕೊರೊನಾ ಸೋಂಕಿನ ವಿಚಾರ ಬೆಳಕಿಗೆ ಬಂದಿದೆ. ಹೀಗಾಗಿ ಟೂರ್ನಿಯಲ್ಲಿನ ಆತಂಕ ಮತ್ತಷ್ಟು ಹೆಚ್ಚಾಗಿದೆ.
It is time for the Indian Premier League (IPL) to either shift to one venue and stay put there until the conclusion of the tournament or take a break for good right now and resume when the wrath of Covid relents.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm