ಬ್ರೇಕಿಂಗ್ ನ್ಯೂಸ್
04-05-21 04:21 pm Source: MYKHEL Sadashiva ಕ್ರೀಡೆ
ಬೆಂಗಳೂರು: ಬ್ಯಾಡ್ಮಿಂಟನ್ ದಂತಕತೆ ಪ್ರಕಾಶ್ ಪಡುಕೋಣೆ ಅವರು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಕೋವಿಡ್-19 ಪಾಸಿಟಿವ್ ಬಂದಿರುವುದರಿಂದ ಪಡುಕೋಣೆ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ. ಸದ್ಯ ಪ್ರಕಾಶ್ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವುದಾಗಿ ವರದಿಯಾಗಿದೆ.
ಸುಮಾರು 10 ದಿನಗಳ ಹಿಂದೆ ಪ್ರಕಾಶ್ ಪಡುಕೋಣೆ, ಅವರ ಪತ್ನಿ ಉಜ್ವಲಾ ಮತ್ತು ದ್ವಿತೀಯ ಪುತ್ರಿ ಅನಿಶಾಗೆ ಕೊರೊನಾವೈರಸ್ ಲಕ್ಷಣಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಅವರು ಪರೀಕ್ಷಿಸಿದಾಗ ಅವರಿಗೆ ಕೊರೊನಾ ಸೋಂಕಿರುವುದು ಕಂಡುಬಂದಿತ್ತು,' ಎಂದು ಪ್ರಕಾಶ್ ಅವರ ಸ್ನೇಹಿತ ವಿಮಲ್ ಕುಮಾರ್
'ಪ್ರಕಾಶ್ ಆರೋಗ್ಯ ಸ್ಥಿತಿ ಈಗ ಸುಧಾರಿಸಿದೆ. ಅವರ ಎಲ್ಲಾ ಪ್ಯಾರಾಮೀಟರ್ಗಳೂ ಸರಿಯಾಗಿವೆ. ಅವರ ಪತ್ನಿ ಮತ್ತು ಪುತ್ರಿ ಸದ್ಯ ಮನೆಯಲ್ಲಿದ್ದಾರೆ. ಪ್ರಕಾಶ್ ಕೂಡ 2-3 ದಿನಗಳಲ್ಲಿ ಡಿಚ್ಚಾರ್ಜ್ ಆಗಲಿದ್ದಾರೆ,' ಎಂದು ವಿಮಲ್ ಹೇಳಿದ್ದಾರೆ. ಬಾಲಿವುಡ್ ನಟಿ ದೀಪಿಕಾ ಪಡುಕೋಣೆಯ ತಂದೆ ಈ ಪ್ರಕಾಶ್ ಪಡುಕೋಣೆ.
ಪ್ರಕಾಶ್ ಪಡುಕೋಣೆ ಬ್ಯಾಡ್ಮಿಂಟನ್ ಅಕಾಡೆಮಿಯ ನಿರ್ದೇಶಕರಾಗಿರುವ ಪ್ರಕಾಶ್, 1980ರಲ್ಲಿ ಆಲ್ ಇಂಗ್ಲೆಂಡ್ ಚಾಂಪಿಯನ್ಶಿಪ್ ಪ್ರಶಸ್ತಿ ಗೆದ್ದಿದ್ದರು. 1983ರಲ್ಲಿ ವರ್ಲ್ಡ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದಿದ್ದ ಪಡುಕೋಣೆ ಭಾರತೀಯರ ಪರ ಈ ಪದಕ ಗೆದ್ದ ಮೊದಲ ಸಾಧಕನಾಗಿ ಗುರುತಿಸಿಕೊಂಡಿದ್ದರು. ಪ್ರಕಾಶ್ಗೀಗ 65ರ ಹರೆಯ.
This News Article Is A Copy Of MYKHEL
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm