ಬ್ರೇಕಿಂಗ್ ನ್ಯೂಸ್
05-05-21 04:46 pm Source: MYKHEL Madhukara Shetty ಕ್ರೀಡೆ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ದೆಹಲಿ ಹೈಕೋರ್ಟ್ಗೆ ಕೊರೊನಾ ವೈರಸ್ನ ಹೆಚ್ಚಳದ ಕಾರಣದಿಂದಾಗಿ ಐಪಿಎಲ್ 2021 ಆವೃತ್ತಿಯನ್ನು ಅನಿಷ್ಟಾವಧಿಗೆ ಮುಂದೂಡಿರುವ ಮಾಹಿತಿಯನ್ನು ಬುಧವಾರ ಅಧಿಕೃತವಾಗಿ ನೀಡಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ ಟೂರ್ನಿ ಆಯೋಜನೆಯ ವಿರುದ್ಧವಾಗಿ ಬಂದಿದ್ದ ಹಿನ್ನೆಲೆಯಲ್ಲಿ ಬಿಸಿಸಿಐ ಹೈಕೋರ್ಟ್ಗೆ ಈ ಮಾಹಿತಿಯನ್ನು ನೀಡಿದೆ.
ದೆಹಲಿ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ(ಪಿಐಎಲ್) ವಿಚಾರಣೆಯ ಸಂದರ್ಭದಲ್ಲಿ ಬಿಸಿಸಿಐ ಬುಧವಾರ ಈ ಮಾಹಿತಿಯನ್ನು ಕೋರ್ಟ್ಗೆ ಸಲ್ಲಿಸಿದೆ. ಸಾರ್ವಜನಿಕ ಆರೋಗ್ಯಕ್ಕಿಂತಲೂ ಐಪಿಎಲ್ಗೆ ಯಾವ ಕಾರಣಕ್ಕಾಗಿ ಆದ್ಯತೆ ನೀಡಲಾಗುತ್ತಿದೆ ಎಂಬ ಬಗ್ಗೆ ವಿಚಾರಣೆಯನ್ನು ನಡೆಸಲಾಗಿದೆ.
ಬಿಸಿಸಿಐ ಪರ ವಕೀಲ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಲ್ಲಿಸಿದ ದಾಖಲೆಗಳನ್ನು ಸ್ವೀಕರಿಸಿದ ನಂತರ, ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರ ನ್ಯಾಯಪೀಠವು ಈ ವಿಚಾರಣೆಯನ್ನು ಮೇ 19 ಕ್ಕೆ ಮುಂದೂಡಿದೆ. ಕೊರೊನಾ ವೈರಸ್ನ ಭೀಕರ ಪರಿಸ್ಥಿತಿಯ ಸಂದರ್ಭದಲ್ಲಿ ದೆಹಲಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸುತ್ತಿರುವ ಬಗ್ಗೆ ವಕೀಲ ಕರಣ್ ಸಿಂಗ್ ಠಾಕೂರ್ ಹಾಗೂ ಸಾಮಾಜಿಕ ಕಾರ್ಯಕರ್ತ ಇಂದರ್ ಮೋಹನ್ ಸಿಂಗ್ ಎಂಬವರು ದೆಹಲಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm