ಬ್ರೇಕಿಂಗ್ ನ್ಯೂಸ್
05-05-21 04:46 pm Source: MYKHEL Madhukara Shetty ಕ್ರೀಡೆ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ದೆಹಲಿ ಹೈಕೋರ್ಟ್ಗೆ ಕೊರೊನಾ ವೈರಸ್ನ ಹೆಚ್ಚಳದ ಕಾರಣದಿಂದಾಗಿ ಐಪಿಎಲ್ 2021 ಆವೃತ್ತಿಯನ್ನು ಅನಿಷ್ಟಾವಧಿಗೆ ಮುಂದೂಡಿರುವ ಮಾಹಿತಿಯನ್ನು ಬುಧವಾರ ಅಧಿಕೃತವಾಗಿ ನೀಡಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ ಟೂರ್ನಿ ಆಯೋಜನೆಯ ವಿರುದ್ಧವಾಗಿ ಬಂದಿದ್ದ ಹಿನ್ನೆಲೆಯಲ್ಲಿ ಬಿಸಿಸಿಐ ಹೈಕೋರ್ಟ್ಗೆ ಈ ಮಾಹಿತಿಯನ್ನು ನೀಡಿದೆ.
ದೆಹಲಿ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ(ಪಿಐಎಲ್) ವಿಚಾರಣೆಯ ಸಂದರ್ಭದಲ್ಲಿ ಬಿಸಿಸಿಐ ಬುಧವಾರ ಈ ಮಾಹಿತಿಯನ್ನು ಕೋರ್ಟ್ಗೆ ಸಲ್ಲಿಸಿದೆ. ಸಾರ್ವಜನಿಕ ಆರೋಗ್ಯಕ್ಕಿಂತಲೂ ಐಪಿಎಲ್ಗೆ ಯಾವ ಕಾರಣಕ್ಕಾಗಿ ಆದ್ಯತೆ ನೀಡಲಾಗುತ್ತಿದೆ ಎಂಬ ಬಗ್ಗೆ ವಿಚಾರಣೆಯನ್ನು ನಡೆಸಲಾಗಿದೆ.
ಬಿಸಿಸಿಐ ಪರ ವಕೀಲ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಲ್ಲಿಸಿದ ದಾಖಲೆಗಳನ್ನು ಸ್ವೀಕರಿಸಿದ ನಂತರ, ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರ ನ್ಯಾಯಪೀಠವು ಈ ವಿಚಾರಣೆಯನ್ನು ಮೇ 19 ಕ್ಕೆ ಮುಂದೂಡಿದೆ. ಕೊರೊನಾ ವೈರಸ್ನ ಭೀಕರ ಪರಿಸ್ಥಿತಿಯ ಸಂದರ್ಭದಲ್ಲಿ ದೆಹಲಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸುತ್ತಿರುವ ಬಗ್ಗೆ ವಕೀಲ ಕರಣ್ ಸಿಂಗ್ ಠಾಕೂರ್ ಹಾಗೂ ಸಾಮಾಜಿಕ ಕಾರ್ಯಕರ್ತ ಇಂದರ್ ಮೋಹನ್ ಸಿಂಗ್ ಎಂಬವರು ದೆಹಲಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm