ಬ್ರೇಕಿಂಗ್ ನ್ಯೂಸ್
05-05-21 04:51 pm Source: MYKHEL Madhukara Shetty ಕ್ರೀಡೆ
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿ ಅಮಾನತಾಗಿದೆ. ಹೀಗಾಗಿ ಟೂರ್ನಿಯಲ್ಲಿ ಪಾಲ್ಗೊಂಡಿದ್ದ ವಿದೇಶಿ ಕ್ರಿಕೆಟಿಗರು ತಮ್ಮ ತಮ್ಮ ದೇಶಗಳಿಗೆ ಹೊರಡಲು ಸಜ್ಜಾಗಿದ್ದಾರೆ. ಹೊರಡುವ ಮುನ್ನ ರಾಜಸ್ಥಾನ್ ರಾಯಲ್ಸ್ ಪರ ಆಡುವ ಇಂಗ್ಲೆಂಡ್ ಆಟಗಾರ ಜೋಸ್ ಬಟ್ಲರ್, ಭಾರತದ ಯುವ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ಗೆ ವಿಶೇಷ ಉಡುಗೊರೆ ನೀಡಿದ್ದಾರೆ.
ರಾಜಸ್ಥಾನ್ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಒಂದೆರಡು ಪಂದ್ಯಗಳಲ್ಲಿ ಆರಂಭಿಕರಾಗಿ ಆಡಿದ್ದರು. ಬಟ್ಲರ್ ಟೂರ್ನಿ ಆರಂಭದಲ್ಲಿ ಅಂಥ ಬ್ಯಾಟಿಂಗ್ ಪ್ರದರ್ಶನ ನೀಡಿರದಿದ್ದರೂ ಮೇ 2ರಂದು ದೆಹಲಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಬಟ್ಲರ್ ಸ್ಫೋಟಕ ಬ್ಯಾಟಿಂಗ್ ನೀಡಿದ್ದರು. ಕೇವಲ 64 ಎಸೆತಗಳಲ್ಲಿ 124 ರನ್ ಕೊಡುಗೆ ನೀಡಿದ್ದರು. ಈ ಪಂದ್ಯದಲ್ಲಿ ಬಟ್ಲರ್-ಜೈಸ್ವಾಲ್ ಆರಂಭಿಕರಾಗಿ ಆಡಿದ್ದರು.
ಅಂದು ಶತಕ ಬಾರಿಸಿದ್ದ ಬ್ಯಾಟನ್ನು ಬಟ್ಲರ್, ಯುವ ಬ್ಯಾಟ್ಸ್ಮನ್ ಯಶಸ್ವಿಗೆ ಉಡಿಗೊರೆಯಾಗಿ ನೀಡಿದ್ದಾರೆ. ಆಂಗ್ಲ ಆಟಗಾರನಿಗೆ ಭಾರತೀಯ ಆಟಗಾರನ ಮೇಲಿರುವ ಪ್ರೀತಿಗೆ ಕ್ರಿಕೆಟ್ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಂದ್ಹಾಗೆ ಈ ಯಶಸ್ವಿ ಜೈಸ್ವಾಲ್ ಬಡ ಕುಟುಂಬದಿಂದ ಬಂದ ಪ್ರತಿಭಾನ್ವಿತ ಆಟಗಾರ.
ಬ್ಯಾಟ್ನ ಮೇಲೆ, 'ಎಂಜಾಯ್ ಯುವರ್ ಟ್ಯಾಲೆಂಟ್. ಬಸ್ಟ್ ವಿಶಸ್' ಎಂದು ಆಟೋಗ್ರಾಫ್ ಕೂಡ ಬರೆದಿರುವ ಬಟ್ಲರ್, ಆ ಬ್ಯಾಟನ್ನು ಯಶಸ್ವಿಗೆ ನೀಡಿದ್ದಾರೆ. ಈ ಚಿತ್ರವನ್ನು ರಾಜಸ್ಥಾನ್ ರಾಯಲ್ಸ್ ತನ್ನ ಟ್ವಿಟರ್ ಖಾತೆಯಲ್ಲಿ ಹಾಕಿಕೊಂಡಿದೆ. ಪೋಸ್ಟ್ನ ಜೊತೆಗೆ 'ವಿಶೇಷ ಓಪನಿಂಗ್ ಪಾರ್ಟ್ನರ್ನಿಂದ ವಿಶೇಷ ಉಡುಗೊರೆ' ಎಂದು ಆರ್ಆರ್ ಸಾಲ್ಲನ್ನೂ ಬರೆದುಕೊಂಡಿದೆ.
This News Article Is A Copy Of MYKHEL
A special gift from a special opening partner. 💓#HallaBol | #RoyalsFamily | @yashasvi_j | @josbuttler pic.twitter.com/VE3QIE0kct
— Rajasthan Royals (@rajasthanroyals) May 4, 2021
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm