ಬ್ರೇಕಿಂಗ್ ನ್ಯೂಸ್
06-05-21 12:51 pm Source: MYKHEL Sadashiva ಕ್ರೀಡೆ
ನವದೆಹಲಿ: ಎರಡು ಬಾರಿ ಒಲಿಂಪಿಕ್ಸ್ ಪದಕ ಗೆದ್ದಿರುವ ಭಾರತದ ಸ್ಟಾರ್ ರಸ್ಲರ್ ಸುಶೀಲ್ ಕುಮಾರ್ ತನಿಖೆ ಎದುರಿಸಬೇಕಾದ ಭೀತಿಯಲ್ಲಿದ್ದಾರೆ. ದೆಹಲಿಯ ಛತ್ರಸಾಲ್ ಸ್ಟೇಡಿಯಂ ಬಳಿ ಗಲಾಟೆ ನಡೆದು ಒಬ್ಬ ರಸ್ಲರ್ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಸುಶೀಲ್ ಮೇಲೆ ಆರೋಪ ಕೇಳಿಬಂದಿದೆ.
ಛತ್ರಸಾಲ್ ಸ್ಟೇಡಿಯಂನ ಒಳಗೆ 23ರ ಹರೆಯದ ರಸ್ಲರ್ನ ಮೇಲೆ ಬೇರೆ ರಸ್ಲರ್ಗಳು ಸೇರಿ ಗಂಭೀರವಾಗಿ ಹಲ್ಲೆ ಮಾಡಿದ್ದರು. ಗಂಭೀರ ಗಾಯಗೊಂಡ ರಸ್ಲರ್ ಕೊನೆಯುಸಿರೆಳೆದರೆ, ಆತನ ಇಬ್ಬರು ಸ್ನೇಹಿತರು ಗಾಯಗೊಂಡಿದ್ದರು.
ರಸ್ಲರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಎಫ್ಐಆರ್ನಲ್ಲಿ ಸುಶೀಲ್ ಕುಮಾರ್ ಹೆಸರೂ ಇದೆ. ಹೀಗಾಗಿ ಸುಶೀಲ್ ಕೂಡ ತನಿಖೆ ಎದುರಿಸಬೇಕಾಗಿ ಬಂದಿದೆ. ಪೊಲೀಸರ ಪ್ರಕಾರ, ಕುಮಾರ್, ಅಜಯ್, ಸೋನು, ಸಾಗರ್, ಅಮಿತ್ ಮಧ್ಯೆ ಪಾರ್ಕಿಂಗ್ ಏರಿಯಾದಲ್ಲಿ ಗಲಾಟೆ ನಡೆದಿತ್ತು. ಈ ವೇಳೆ ಒಬ್ಬ ರಸ್ಲರ್ ಸತ್ತಿದ್ದ.
'ಅಪರಾಧದ ಸ್ಥಳ ಮತ್ತು ಸ್ಥಳದಲ್ಲಿ ದೊರೆತ ಎಲ್ಲಾ ಐದು ವಾಹನಗಳನ್ನು ಪರಿಶೀಲಿಸಲಾಗಿದೆ. ತಪಾಸಣೆಯ ಸಮಯದಲ್ಲಿ, ಒಂದು ಸ್ಕಾರ್ಪಿಯೋದಲ್ಲಿ ಒಂದು ಡಬಲ್ ಬ್ಯಾರೆಲ್ ಲೋಡೆಡ್ ಗನ್ ಕಂಡುಬಂದಿದೆ ಮತ್ತು ಎರಡು ಮರದ ತುಂಡುಗಳನ್ನು ಸಹ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ,' ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
This News Article Is A Copy Of MYKHEL
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm