ಬ್ರೇಕಿಂಗ್ ನ್ಯೂಸ್
07-05-21 02:32 pm MYKHEL: Sadashiva ಕ್ರೀಡೆ
ನವದೆಹಲಿ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕೋವಿಡ್-19 ಪರಿಹಾರ ನಿಧಿಗೆ 2 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಕೋವಿಡ್-19 ದ್ವಿತೀಯ ಅಲೆಯಿಂದಾಗಿ ಭಾರತದಲ್ಲಿ ಸಾವು-ನೋವುಗಳು ಸಂಭವಿಸುತ್ತಿರುವುದರಿಂದ ಕೊಹ್ಲಿ-ಅನುಷ್ಕಾ ದಂಪತಿ ನೆರವಿಗೆ ಮುಂದಾಗಿದೆ.
ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಮಿತಿ ಮೀರುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್ಗಳು ಮತ್ತು ಆಕ್ಸಿಜನ್ ಸಿಲಿಂಡರ್ಗಳ ಕೊರತೆ ಎದುರಾಗುತ್ತಿದೆ. ಹೀಗಾಗಿ ಅನೇಕ ಕ್ರೀಡಾಪಟುಗಳು ಕೊರೊನಾ ಪರಿಹಾರಕ್ಕೆ ದೇಣಿಗೆ ನೀಡಿ ಮಾನವೀಯತೆ ಮೆರೆಯುತ್ತಿದ್ದಾರೆ.
ಕೋವಿಡ್-19 ಪ್ರಕರಣಗಳು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿಯ ಬಯೋಬಬಲ್ ಒಳಗೂ ಪ್ರವೇಶಿಸಿ ಆತಂಕ ಸೃಷ್ಟಿಸಿತ್ತು. ಹೀಗಾಗಿ ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ನಗದು ಶ್ರೀಮಂತ ಟೂರ್ನಿ ಅಮಾನತುಗೊಂಡಿದೆ.
ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿರುವ ವಿರಾಟ್ ಕೊಹ್ಲಿ ಅಲ್ಲೂ ತಂಡದ ಜೊತೆಗಿದ್ದು ಜನರಿಗೆ ಕೊರೊನಾ ಜಾಗೃತಿ ಮೂಡಿಸುವಲ್ಲಿ ಕೈ ಸೇರಿಸಿದ್ದರು. ಕೊರೊನಾ ಜಾಗೃತಿ ಸಲುವಾಗಿಯೇ ಆರ್ಸಿಬಿ ನೀಲಿ ಜೆರ್ಸಿಯೊಂದಿಗೆ ಮೈದಾನಕ್ಕಿಳಿಯಲು ಸಜ್ಜಾಗಿತ್ತು. ಆದರೆ ಅಷ್ಟರಲ್ಲಾಗಲೇ ಐಪಿಎಲ್ ಅಮಾನತೆಂದು ಘೋಷಿಸಲ್ಪಟ್ಟಿತು.
(Kannada Copy of Mykhel Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm