ಬ್ರೇಕಿಂಗ್ ನ್ಯೂಸ್
07-05-21 02:32 pm MYKHEL: Sadashiva ಕ್ರೀಡೆ
ನವದೆಹಲಿ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕೋವಿಡ್-19 ಪರಿಹಾರ ನಿಧಿಗೆ 2 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಕೋವಿಡ್-19 ದ್ವಿತೀಯ ಅಲೆಯಿಂದಾಗಿ ಭಾರತದಲ್ಲಿ ಸಾವು-ನೋವುಗಳು ಸಂಭವಿಸುತ್ತಿರುವುದರಿಂದ ಕೊಹ್ಲಿ-ಅನುಷ್ಕಾ ದಂಪತಿ ನೆರವಿಗೆ ಮುಂದಾಗಿದೆ.
ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಮಿತಿ ಮೀರುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್ಗಳು ಮತ್ತು ಆಕ್ಸಿಜನ್ ಸಿಲಿಂಡರ್ಗಳ ಕೊರತೆ ಎದುರಾಗುತ್ತಿದೆ. ಹೀಗಾಗಿ ಅನೇಕ ಕ್ರೀಡಾಪಟುಗಳು ಕೊರೊನಾ ಪರಿಹಾರಕ್ಕೆ ದೇಣಿಗೆ ನೀಡಿ ಮಾನವೀಯತೆ ಮೆರೆಯುತ್ತಿದ್ದಾರೆ.
ಕೋವಿಡ್-19 ಪ್ರಕರಣಗಳು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿಯ ಬಯೋಬಬಲ್ ಒಳಗೂ ಪ್ರವೇಶಿಸಿ ಆತಂಕ ಸೃಷ್ಟಿಸಿತ್ತು. ಹೀಗಾಗಿ ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ನಗದು ಶ್ರೀಮಂತ ಟೂರ್ನಿ ಅಮಾನತುಗೊಂಡಿದೆ.
ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿರುವ ವಿರಾಟ್ ಕೊಹ್ಲಿ ಅಲ್ಲೂ ತಂಡದ ಜೊತೆಗಿದ್ದು ಜನರಿಗೆ ಕೊರೊನಾ ಜಾಗೃತಿ ಮೂಡಿಸುವಲ್ಲಿ ಕೈ ಸೇರಿಸಿದ್ದರು. ಕೊರೊನಾ ಜಾಗೃತಿ ಸಲುವಾಗಿಯೇ ಆರ್ಸಿಬಿ ನೀಲಿ ಜೆರ್ಸಿಯೊಂದಿಗೆ ಮೈದಾನಕ್ಕಿಳಿಯಲು ಸಜ್ಜಾಗಿತ್ತು. ಆದರೆ ಅಷ್ಟರಲ್ಲಾಗಲೇ ಐಪಿಎಲ್ ಅಮಾನತೆಂದು ಘೋಷಿಸಲ್ಪಟ್ಟಿತು.
(Kannada Copy of Mykhel Kannada)
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm