ಬ್ರೇಕಿಂಗ್ ನ್ಯೂಸ್
07-05-21 02:39 pm MYKHEL: Sadashiva ಕ್ರೀಡೆ
ಮುಂಬೈ: ಮುಂಬೈ ಇಂಡಿಯನ್ಸ್ ಹೆಡ್ಕೋಚ್ ಮಹೇಲ ಜಯವರ್ದನೆ ಮಾಲ್ಡೀವ್ಸ್ನಲ್ಲಿ ಆಸ್ಟ್ರೇಲಿಯಾ ತಂಡದ ಜೊತೆಗೆ ಕ್ವಾರಂಟೈನ್ ಪಾಲಿಸಲಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಹೇಳಿದೆ. ವಿಶೇಷ ಚಾರ್ಟರ್ಡ್ ವಿಮಾನದಲ್ಲಿ ಮಾಲ್ಡೀವ್ಸ್ಗೆ ತೆರಳಲಿರುವ ಆಸೀಸ್ ತಂಡ ಅಲ್ಲಿ 14 ದಿನಗಳ ಕ್ವಾರಂಟೈನ್ ಪಾಲಿಸಲಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಕೋಚ್ ಜಯವರ್ದನೆ ಅವರು ಮಾಲ್ಡೀವ್ಸ್ನಲ್ಲಿ ಆಸ್ಟ್ರೇಲಿಯಾ ತಂಡದ ಜೊತೆಗೆ ಕ್ವಾರಂಟೈನ್ ಪಾಲಿಸಿ ಅಲ್ಲಿಂದ ಶ್ರೀಲಂಕಾಕ್ಕೆ ತೆರಳಲಿದ್ದಾರೆ.
14ನೇ ಆವೃತ್ತಿಯ ಐಪಿಎಲ್ನಲ್ಲಿ ಪಾಲ್ಗೊಂಡಿದ್ದ ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ಆಟಗಾರರು ಮತ್ತು ಸಿಬ್ಬಂದಿಗಳು ಆಕ್ಲೆಂಡ್, ಜೋಹಾನ್ಸ್ಬರ್ಗ್ ಮತ್ತು ಟ್ರಿನಿಡಾಡ್ ಹೀಗೆ ಅವರವರ ದೇಶಗಳಿಗೆ ತೆರಳಲಿದ್ದಾರೆ. ಅವರಿಗೆ ಮುಂಬೈ ಇಂಡಿಯನ್ಸ್ನಿಂದ ಚಾರ್ಟರ್ಡ್ ಫ್ಲೈಟ್ ವ್ಯವಸ್ಥೆಯಾಗಿದ ಎಂದು ಎಂಐ ಮಾಹಿತಿ ನೀಡಿದೆ.
'ಆಸ್ಟ್ರೇಲಿಯನ್ ಆಟಗಾರರು ಮತ್ತು ಬೆಂಬಲ ಸಿಬ್ಬಂದಿ ವಿಶೇಷ ಚಾರ್ಟರ್ಡ್ ಫ್ಲೈಟ್ನಲ್ಲಿ ಮಾಲ್ಡೀವ್ಸ್ಗೆ ತೆರಳಲಿದ್ದಾರೆ. ಮಾಲ್ಡಿವ್ಸ್ನಿಂದ ಆಸ್ಟ್ರೇಲಿಯಾಕ್ಕೆ ತೆರಳುವ ಮುನ್ನ ಅಲ್ಲಿ 14 ದಿನಗಳ ಕ್ವಾರಂಟೈನ್ ಪಾಲಿಸಲು ವ್ಯವಸ್ಥೆಯಾಗಿದೆ,' ಎಂದು ಎಂಐ ಹೇಳಿದೆ.
(Kannada Copy of Mykhel Kannada)
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm