ಬ್ರೇಕಿಂಗ್ ನ್ಯೂಸ್
07-05-21 02:39 pm MYKHEL: Sadashiva ಕ್ರೀಡೆ
ಮುಂಬೈ: ಮುಂಬೈ ಇಂಡಿಯನ್ಸ್ ಹೆಡ್ಕೋಚ್ ಮಹೇಲ ಜಯವರ್ದನೆ ಮಾಲ್ಡೀವ್ಸ್ನಲ್ಲಿ ಆಸ್ಟ್ರೇಲಿಯಾ ತಂಡದ ಜೊತೆಗೆ ಕ್ವಾರಂಟೈನ್ ಪಾಲಿಸಲಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಹೇಳಿದೆ. ವಿಶೇಷ ಚಾರ್ಟರ್ಡ್ ವಿಮಾನದಲ್ಲಿ ಮಾಲ್ಡೀವ್ಸ್ಗೆ ತೆರಳಲಿರುವ ಆಸೀಸ್ ತಂಡ ಅಲ್ಲಿ 14 ದಿನಗಳ ಕ್ವಾರಂಟೈನ್ ಪಾಲಿಸಲಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಕೋಚ್ ಜಯವರ್ದನೆ ಅವರು ಮಾಲ್ಡೀವ್ಸ್ನಲ್ಲಿ ಆಸ್ಟ್ರೇಲಿಯಾ ತಂಡದ ಜೊತೆಗೆ ಕ್ವಾರಂಟೈನ್ ಪಾಲಿಸಿ ಅಲ್ಲಿಂದ ಶ್ರೀಲಂಕಾಕ್ಕೆ ತೆರಳಲಿದ್ದಾರೆ.
14ನೇ ಆವೃತ್ತಿಯ ಐಪಿಎಲ್ನಲ್ಲಿ ಪಾಲ್ಗೊಂಡಿದ್ದ ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ಆಟಗಾರರು ಮತ್ತು ಸಿಬ್ಬಂದಿಗಳು ಆಕ್ಲೆಂಡ್, ಜೋಹಾನ್ಸ್ಬರ್ಗ್ ಮತ್ತು ಟ್ರಿನಿಡಾಡ್ ಹೀಗೆ ಅವರವರ ದೇಶಗಳಿಗೆ ತೆರಳಲಿದ್ದಾರೆ. ಅವರಿಗೆ ಮುಂಬೈ ಇಂಡಿಯನ್ಸ್ನಿಂದ ಚಾರ್ಟರ್ಡ್ ಫ್ಲೈಟ್ ವ್ಯವಸ್ಥೆಯಾಗಿದ ಎಂದು ಎಂಐ ಮಾಹಿತಿ ನೀಡಿದೆ.
'ಆಸ್ಟ್ರೇಲಿಯನ್ ಆಟಗಾರರು ಮತ್ತು ಬೆಂಬಲ ಸಿಬ್ಬಂದಿ ವಿಶೇಷ ಚಾರ್ಟರ್ಡ್ ಫ್ಲೈಟ್ನಲ್ಲಿ ಮಾಲ್ಡೀವ್ಸ್ಗೆ ತೆರಳಲಿದ್ದಾರೆ. ಮಾಲ್ಡಿವ್ಸ್ನಿಂದ ಆಸ್ಟ್ರೇಲಿಯಾಕ್ಕೆ ತೆರಳುವ ಮುನ್ನ ಅಲ್ಲಿ 14 ದಿನಗಳ ಕ್ವಾರಂಟೈನ್ ಪಾಲಿಸಲು ವ್ಯವಸ್ಥೆಯಾಗಿದೆ,' ಎಂದು ಎಂಐ ಹೇಳಿದೆ.
(Kannada Copy of Mykhel Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm