ಬ್ರೇಕಿಂಗ್ ನ್ಯೂಸ್
08-05-21 11:52 am MYKHEL: Sadashiva ಕ್ರೀಡೆ
ಅಹ್ಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುವ ನ್ಯೂಜಿಲೆಂಡ್ ಬ್ಯಾಟ್ಸ್ಮನ್ ಟಿಮ್ ಸೀಫರ್ಟ್ಗೆ ಕೋವಿಡ್-19 ಪಾಸಿಟಿವ್ ಬಂದಿದೆ. ಇಲ್ಲಿಗೆ ಕೋಲ್ಕತ್ತಾದ ಒಟ್ಟು ಮೂವರು ಆಟಗಾರರು ಇತ್ತೀಚೆಗೆ ಕೊರೊನಾ ಸೋಂಕಿಗೆ ತುತ್ತಾದಂತಾಗಿದೆ.
2021ರ ಐಪಿಎಲ್ ಅಮಾನತಾಗಿರುವುದರಿಂದ ವಿದೇಶಿ ಆಟಗಾರರೆಲ್ಲ ಅವರವರ ದೇಶಗಳಿಗೆ ವಾಪಸ್ಸಾಗುತ್ತಿದ್ದಾರೆ. ಆದರೆ ಕೋವಿಡ್ ಪಾಸಿಟಿವ್ ಬಂದಿದ್ದರಿಂದ ವಿಕೆಟ್ ಕೀಪರ್ ಕಮ್ ಬ್ಯಾಟ್ಸ್ಮನ್ ಟಿಮ್ ಸೀಫರ್ಟ್ಗೆ ಚಾರ್ಟರ್ಡ್ ವಿಮಾನದಲ್ಲಿ ಇತರ ಆಟಗಾರರೊಂದಿಗೆ ತವರಿಗೆ ವಾಪಸ್
ಐಪಿಎಲ್ 14ನೇ ಆವೃತ್ತಿ ನಡೆಯುತ್ತಿದ್ದಾಗ ಕೋಲ್ಕತ್ತಾ ನೈಟ್ ರೈಡರ್ಸ್ನ ವರುಣ್ ಚಕ್ರವರ್ತಿ, ಸಂದೀಪ್ ವಾರಿಯರ್ಗೆ ಕೋವಿಡ್-19 ಪಾಸಿಟಿವ್ ಬಂದಿತ್ತು. ಇನ್ನು ಸನ್ ರೈಸರ್ಸ್ ಹೈದರಾಬಾದ್ನ ವೃದ್ಧಿಮಾನ್ ಸಾಹ, ಡೆಲ್ಲಿ ಕ್ಯಾಪಿಟಲ್ಸ್ನ ಅಮಿತ್ ಮಿಶ್ರಾ ಮತ್ತು ಚೆನ್ನೈ ಸೂಪರ್ ಕಿಂಗ್ಸ್ನ ಬೌಲಿಂಗ್ ಕೋಚ್ ಲಕ್ಷ್ಮೀಪತಿ ಬಾಲಾಜಿಗೂ ಸೋಂಕು ತಗುಲಿದ್ದರಿಂದ ಈ ಬಾರಿಯ ಐಪಿಎಲ್ ಅನ್ನು ಸ್ಥಗಿತಗೊಳಿಸಲಾಯ್ತು.
ಸೀಫರ್ಟ್ ಈಗ ಅಹ್ಮದಾಬಾದ್ನಲ್ಲಿದ್ದು ಐಸೊಲೇಶನ್ ಪಾಲಿಸುತ್ತಿದ್ದಾರೆ. ಅವರನ್ನು ಇನ್ನು ಚೆನ್ನೈಗೆ ಕರೆತರಲಾಗುತ್ತಿದೆ. ನ್ಯೂಜಿಲೆಂಡ್ಗೆ ವಾಪಸ್ಸಾಗುವ ಮುನ್ನ ಸೀಫರ್ಟ್ ಚೆನ್ನೈಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
(Kannada Copy of Mykhel Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm