ಬ್ರೇಕಿಂಗ್ ನ್ಯೂಸ್
08-05-21 11:52 am MYKHEL: Sadashiva ಕ್ರೀಡೆ
ಅಹ್ಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುವ ನ್ಯೂಜಿಲೆಂಡ್ ಬ್ಯಾಟ್ಸ್ಮನ್ ಟಿಮ್ ಸೀಫರ್ಟ್ಗೆ ಕೋವಿಡ್-19 ಪಾಸಿಟಿವ್ ಬಂದಿದೆ. ಇಲ್ಲಿಗೆ ಕೋಲ್ಕತ್ತಾದ ಒಟ್ಟು ಮೂವರು ಆಟಗಾರರು ಇತ್ತೀಚೆಗೆ ಕೊರೊನಾ ಸೋಂಕಿಗೆ ತುತ್ತಾದಂತಾಗಿದೆ.
2021ರ ಐಪಿಎಲ್ ಅಮಾನತಾಗಿರುವುದರಿಂದ ವಿದೇಶಿ ಆಟಗಾರರೆಲ್ಲ ಅವರವರ ದೇಶಗಳಿಗೆ ವಾಪಸ್ಸಾಗುತ್ತಿದ್ದಾರೆ. ಆದರೆ ಕೋವಿಡ್ ಪಾಸಿಟಿವ್ ಬಂದಿದ್ದರಿಂದ ವಿಕೆಟ್ ಕೀಪರ್ ಕಮ್ ಬ್ಯಾಟ್ಸ್ಮನ್ ಟಿಮ್ ಸೀಫರ್ಟ್ಗೆ ಚಾರ್ಟರ್ಡ್ ವಿಮಾನದಲ್ಲಿ ಇತರ ಆಟಗಾರರೊಂದಿಗೆ ತವರಿಗೆ ವಾಪಸ್
ಐಪಿಎಲ್ 14ನೇ ಆವೃತ್ತಿ ನಡೆಯುತ್ತಿದ್ದಾಗ ಕೋಲ್ಕತ್ತಾ ನೈಟ್ ರೈಡರ್ಸ್ನ ವರುಣ್ ಚಕ್ರವರ್ತಿ, ಸಂದೀಪ್ ವಾರಿಯರ್ಗೆ ಕೋವಿಡ್-19 ಪಾಸಿಟಿವ್ ಬಂದಿತ್ತು. ಇನ್ನು ಸನ್ ರೈಸರ್ಸ್ ಹೈದರಾಬಾದ್ನ ವೃದ್ಧಿಮಾನ್ ಸಾಹ, ಡೆಲ್ಲಿ ಕ್ಯಾಪಿಟಲ್ಸ್ನ ಅಮಿತ್ ಮಿಶ್ರಾ ಮತ್ತು ಚೆನ್ನೈ ಸೂಪರ್ ಕಿಂಗ್ಸ್ನ ಬೌಲಿಂಗ್ ಕೋಚ್ ಲಕ್ಷ್ಮೀಪತಿ ಬಾಲಾಜಿಗೂ ಸೋಂಕು ತಗುಲಿದ್ದರಿಂದ ಈ ಬಾರಿಯ ಐಪಿಎಲ್ ಅನ್ನು ಸ್ಥಗಿತಗೊಳಿಸಲಾಯ್ತು.
ಸೀಫರ್ಟ್ ಈಗ ಅಹ್ಮದಾಬಾದ್ನಲ್ಲಿದ್ದು ಐಸೊಲೇಶನ್ ಪಾಲಿಸುತ್ತಿದ್ದಾರೆ. ಅವರನ್ನು ಇನ್ನು ಚೆನ್ನೈಗೆ ಕರೆತರಲಾಗುತ್ತಿದೆ. ನ್ಯೂಜಿಲೆಂಡ್ಗೆ ವಾಪಸ್ಸಾಗುವ ಮುನ್ನ ಸೀಫರ್ಟ್ ಚೆನ್ನೈಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
(Kannada Copy of Mykhel Kannada)
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm