ಬ್ರೇಕಿಂಗ್ ನ್ಯೂಸ್
08-05-21 12:00 pm MYKHEL: Sadashiva ಕ್ರೀಡೆ
ರೋಯಿಂಗ್ ಸ್ಪರ್ಧೆಯಲ್ಲಿ ಭಾರತದ ರೋಯಿಂಗ್ ಕ್ರೀಡಾಪಟುಗಳಾದ ಅರ್ಜುನ್ ಲಾಲ್ ಹಾಗೂ ಅರವಿಂದ್ ಸಿಂಗ್ ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಜಪಾನ್ನ ಟೋಕಿಯೋದಲ್ಲಿ ನಡೆದ ಅರ್ಹತಾ ಟೂರ್ನಿಯಲ್ಲಿ ಪುರುಷರ ಲೈಟ್ ವೈಟ್ ಡಬಲ್ ಸ್ಕಲ್ ವಿಭಾಗದಲ್ಲಿ ಭಾರತದ ಈ ಜೋಡಿ ಎರಡನೇ ಸ್ಥಾನವನ್ನು ಪಡೆದುಕೊಂಡಿತು. ಈ ಮೂಲಕ ಪ್ರತಿಷ್ಠಿತ ಜಾಗತಿಕ ಕ್ರೀಡಾಕೂಟಲ್ಲಿ ಪಾಲ್ಗೊಳ್ಳುವ ಅರ್ಹತೆಯನ್ನು ಸಂಪಾದಿಸಿದೆ.
ಇನ್ನೋರ್ವ ಭಾರತೀಯ ಸ್ಪರ್ಧಿ ಜಾಕರ್ ಖಾನ್ ಪುರುಷರ ಸಿಂಗಲ್ಸ್ ಸ್ಕಲ್ಸ್ ವಿಭಾಗದ ಫೈನಲ್ನಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದರು. ಅಗ್ರ ಐವರಿಗೆ ಒಲಿಂಪಿಕ್ಸ್ಗೆ ಅರ್ಹತೆ ಇತ್ತಾದರೂ ಕೂಡ ಸ್ಕಲ್ ವಿಭಾಗದಲ್ಲಿ ದೇಶವೊಂದಕ್ಕೆ ಒಂದೇ ಮೀಸಲಾಗಿರುವ ಕಾರಣ ಒಲಿಂಪಿಕ್ಸ್ ಅವಕಾಶದಿಂದ ವಂಚಿತರಾಗಿದ್ದಾರೆ.
ಟೋಕಿಯೋದ ಸೀ ಫಾರೆಸ್ಟ್ ವಾಟರ್ವೇನಲ್ಲಿ ಈ ಅರ್ಹತಾ ಟೂರ್ನಿಯನ್ನು ಆಯೋಜಸಲಾಗಿತ್ತು. ಇದರಲ್ಲಿ ಭಾರತದ 14 ಮಂದಿ ಸ್ಪರ್ಧಿಗಳು ಭಾಗಿಯಾಗಿದ್ದು ಇಬ್ಬರು ಅರ್ಹತೆಯನ್ನು ಸಂಪಾದಿಸಿದ್ದಾರೆ. ಇನ್ನು ಈ ಬಗ್ಗೆ ಭಾರತದ ರೋಯಿಂಗ್ ಫೆಡರೇಶನ್ನ ಅಧ್ಯಕ್ಷೆ ಮಾತನಾಡಿದ್ದು "ಈ ಸ್ಪರ್ಧೆಯಲ್ಲಿ ಒಂದು ದೇಶಕ್ಕೆ ಒಂದು ಒಂದು ಅರ್ಹತಾ ಸ್ಥಾನವನ್ನು ಗಳಿಸಿಕೊಳ್ಳುವ ಅವಕಾಶವಿದ್ದು ಭಾರತದ ಅರವಿಂದ್ ಹಾಗೂ ಅರ್ಜುನ್ ಇಲ್ಲಿ ಎರಡನೇ ಸ್ಥಾನವನ್ನು ಪಡೆದು ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಪುರುಷರ ಸಿಂಗಲ್ ಸ್ಕಲ್ ವಿಭಾಗದಲ್ಲಿ ಜಾಖರ್ ಖಾನ್ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದಾರೂ ದುರಾದೃಷ್ಟವಶಾತ್ ಅವರಿಗೆ ಒಲಿಂಪಿಕ್ಸ್ ಅರ್ಹತೆ ಕೈತಪ್ಪಿದೆ" ಎಂದಿದ್ದಾರೆ.
(Kannada Copy of Mykhel Kannada)
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm