ಬ್ರೇಕಿಂಗ್ ನ್ಯೂಸ್
10-05-21 04:42 pm MYKHEL: Srinivasa A ಕ್ರೀಡೆ
ಏಪ್ರಿಲ್ ತಿಂಗಳ ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ತಿಂಗಳ ಆಟಗಾರ ಪ್ರಶಸ್ತಿ ಪ್ರಕಟವಾಗಿದ್ದು ಪಾಕಿಸ್ತಾನದ ಬಾಬರ್ ಅಜಮ್ಗೆ ಲಭಿಸಿದೆ. ಸೌತ್ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 82 ಎಸೆತಗಳಿಗೆ 94 ರನ್ ಬಾರಿಸಿ ಪಂದ್ಯ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಾಬರ್ ಅಜಮ್ ಆಡಿದ ಅದ್ಭುತ ಆಟ ಅವರಿಗೆ 13 ರೇಟಿಂಗ್ ಪಾಯಿಂಟ್ಗಳನ್ನು ತಂದುಕೊಟ್ಟಿತು.
ಹಾಗೂ ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ ಟ್ವೆಂಟಿ ಪಂದ್ಯದಲ್ಲಿ ಬಾಬರ್ ಅಜಮ್ 59 ಎಸೆತಗಳಲ್ಲಿ 122 ರನ್ ಬಾರಿಸಿ ಮಿಂಚಿದರು. ಏಪ್ರಿಲ್ ತಿಂಗಳಿನಲ್ಲಿ ಐಸಿಸಿ ಅತ್ಯುತ್ತಮ ಬ್ಯಾಟ್ಸ್ಮನ್ ಶ್ರೇಯಾಂಕ ಪಟ್ಟಿಯಲ್ಲಿ ಬಾಬರ್ ಅಜಮ್ ಭಾರತದ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದರು. ಹಾಗೂ ಏಪ್ರಿಲ್ ತಿಂಗಳಿನಲ್ಲಿ ಬಾಬರ್ ಅಜಮ್ 3 ಏಕದಿನ ಪಂದ್ಯಗಳನ್ನಾಡಿ 228 ರನ್ ಬಾರಿಸಿದರು ಮತ್ತು 7 ಟಿ ಟ್ವೆಂಟಿ ಪಂದ್ಯಗಳನ್ನಾಡಿ 305 ರನ್
ಈ ಮೂಲಕ ಬಾಬರ್ ಅಜಮ್ ಐಸಿಸಿ ಏಪ್ರಿಲ್ ತಿಂಗಳ ಆಟಗಾರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇನ್ನು ಈ ವರ್ಷದ ಮೊದಲ 3 ತಿಂಗಳ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಯನ್ನು ಭಾರತೀಯರೇ ಪಡೆದುಕೊಂಡಿದ್ದರು, ಪ್ರಸ್ತುತ ವರ್ಷದಲ್ಲಿ ಇದೇ ಮೊದಲ ಬಾರಿಗೆ ಭಾರತೀಯರಲ್ಲದೆ ಬೇರೆ ತಂಡದ ಆಟಗಾರನೊಬ್ಬ ತಿಂಗಳ ಆಟಗಾರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಈ ವರ್ಷದ ಜನವರಿ ತಿಂಗಳಿನಲ್ಲಿ ರಿಷಭ್ ಪಂತ್, ಫೆಬ್ರವರಿಯಲ್ಲಿ ರವಿಚಂದ್ರನ್ ಅಶ್ವಿನ್ ಹಾಗೂ ಮಾರ್ಚ್ ತಿಂಗಳಿನಲ್ಲಿ ಭುವನೇಶ್ವರ್ ಕುಮಾರ್ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.
(Kannada Copy of Mykhel Kannada)
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm