ಬ್ರೇಕಿಂಗ್ ನ್ಯೂಸ್
10-05-21 04:42 pm MYKHEL: Srinivasa A ಕ್ರೀಡೆ
ಏಪ್ರಿಲ್ ತಿಂಗಳ ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ತಿಂಗಳ ಆಟಗಾರ ಪ್ರಶಸ್ತಿ ಪ್ರಕಟವಾಗಿದ್ದು ಪಾಕಿಸ್ತಾನದ ಬಾಬರ್ ಅಜಮ್ಗೆ ಲಭಿಸಿದೆ. ಸೌತ್ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 82 ಎಸೆತಗಳಿಗೆ 94 ರನ್ ಬಾರಿಸಿ ಪಂದ್ಯ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಾಬರ್ ಅಜಮ್ ಆಡಿದ ಅದ್ಭುತ ಆಟ ಅವರಿಗೆ 13 ರೇಟಿಂಗ್ ಪಾಯಿಂಟ್ಗಳನ್ನು ತಂದುಕೊಟ್ಟಿತು.
ಹಾಗೂ ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ ಟ್ವೆಂಟಿ ಪಂದ್ಯದಲ್ಲಿ ಬಾಬರ್ ಅಜಮ್ 59 ಎಸೆತಗಳಲ್ಲಿ 122 ರನ್ ಬಾರಿಸಿ ಮಿಂಚಿದರು. ಏಪ್ರಿಲ್ ತಿಂಗಳಿನಲ್ಲಿ ಐಸಿಸಿ ಅತ್ಯುತ್ತಮ ಬ್ಯಾಟ್ಸ್ಮನ್ ಶ್ರೇಯಾಂಕ ಪಟ್ಟಿಯಲ್ಲಿ ಬಾಬರ್ ಅಜಮ್ ಭಾರತದ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದರು. ಹಾಗೂ ಏಪ್ರಿಲ್ ತಿಂಗಳಿನಲ್ಲಿ ಬಾಬರ್ ಅಜಮ್ 3 ಏಕದಿನ ಪಂದ್ಯಗಳನ್ನಾಡಿ 228 ರನ್ ಬಾರಿಸಿದರು ಮತ್ತು 7 ಟಿ ಟ್ವೆಂಟಿ ಪಂದ್ಯಗಳನ್ನಾಡಿ 305 ರನ್
ಈ ಮೂಲಕ ಬಾಬರ್ ಅಜಮ್ ಐಸಿಸಿ ಏಪ್ರಿಲ್ ತಿಂಗಳ ಆಟಗಾರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇನ್ನು ಈ ವರ್ಷದ ಮೊದಲ 3 ತಿಂಗಳ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಯನ್ನು ಭಾರತೀಯರೇ ಪಡೆದುಕೊಂಡಿದ್ದರು, ಪ್ರಸ್ತುತ ವರ್ಷದಲ್ಲಿ ಇದೇ ಮೊದಲ ಬಾರಿಗೆ ಭಾರತೀಯರಲ್ಲದೆ ಬೇರೆ ತಂಡದ ಆಟಗಾರನೊಬ್ಬ ತಿಂಗಳ ಆಟಗಾರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಈ ವರ್ಷದ ಜನವರಿ ತಿಂಗಳಿನಲ್ಲಿ ರಿಷಭ್ ಪಂತ್, ಫೆಬ್ರವರಿಯಲ್ಲಿ ರವಿಚಂದ್ರನ್ ಅಶ್ವಿನ್ ಹಾಗೂ ಮಾರ್ಚ್ ತಿಂಗಳಿನಲ್ಲಿ ಭುವನೇಶ್ವರ್ ಕುಮಾರ್ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.
(Kannada Copy of Mykhel Kannada)
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm