ಬ್ರೇಕಿಂಗ್ ನ್ಯೂಸ್
12-05-21 05:08 pm MYKHEL: Madhukara Shetty ಕ್ರೀಡೆ
ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಟಿಮ್ ಪೈನ್ ಬಗ್ಗೆ ಆಸ್ಟ್ರೇಲಿಯಾ ಕ್ರಿಕೆಟ್ನ ದಿಗ್ಗಜ ಆಟಗಾರ ಸ್ಟೀವ್ ವಾ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಪೈನ್ ಆಟದಲ್ಲಿ ಹೆಚ್ಚು ಸಹಜವಾಗಿದ್ದು ಭಿನ್ನ ರೀತಿಯಲ್ಲಿ ಯೋಚಿಸುವಂತಾಗಬೇಕೆಂದು ಸ್ಟೀವ್ ವಾ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಸ್ಟೀವ್ ವಾ ಭಾರತದ ವಿರುದ್ಧದ ಸರಣಿ ಸೋಲಿನ ಸಂದರ್ಭವನ್ನು ಉಲ್ಲೇಖಿಸಿದ್ದಾರೆ. ಭಾರತದ ಪ್ರಮುಖ ಆಟಗಾರರ ಅಲಭ್ಯತೆಯ ಸಂದರ್ಭದಲ್ಲೂ ಭಾರತ 2-1 ಅಂತರದಿಂದ ಸೋಲಿಸುವಾಗ ಆಸ್ಟ್ರೇಲಿಯಾ ಬಳಿ ಪ್ಲಾನ್ ಬಿ ಅಥವಾ ಪ್ಲಾನ್ ಸಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ.
ಭಾರತದ ವಿರುದ್ಧ ಟೆಸ್ಟ್ ಸರಣಿಯಲ್ಲಿ ಸೋಲು ಕಂಡ ನಂತರ ಟೆಸ್ಟ್ ತಂಡದ ನಾಯಕ ಟಿವ್ ಪೈನ್ ಅವರ ಸ್ಥಾನ ಈಗ ತೂಗುಯ್ಯಾಲೆಯಲ್ಲಿದೆ. ಆದರೆ ತಂಡದ ಕೋಚ್ ಹಾಗೂ ಆಯ್ಕೆಗಾರರು ಟಿಮ್ ಪೈನ್ ಬೆಂಬಲಕ್ಕೆ ನಿಂತಿದ್ದು ಆಶಸ್ಗೂ ಟಿಮ್ ಪೈನ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡಸುವುದು ಬಹುತೇಕ ಖಚಿತವಾಗಿದೆ. "ಇತ್ತೀಚಿನ ದಿನಗಳಲ್ಲಿ ನೀವು ಸಾಕಷ್ಟು ಯೋಜನೆಗಳನ್ನು ಹೊಂದಿರುತ್ತೀರಿ. ಆದರೆ ಆ ಯೋಜನೆಗಳು ಫಲಿಸದಿದ್ದಾಗ ನೀವು ಪ್ಲಾನ್ 'ಬಿ' ಅಥವಾ ಪ್ಲಾನ್ 'ಸಿ'ಗಳನ್ನು ಹೊಂದಿರುವುದಿಲ್ಲ. ಅಲ್ಲದೆ ಸ್ವಲ್ಪ ಭಿನ್ನವಾಗಿ ಯೋಚಿಸುವುದೇ ಇಲ್ಲ. ಭಾರತದ ವಿರುದ್ಧ ಗೆಲ್ಲಲು ಸಾಧ್ಯವಾಗದ ಕೆಲ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಇಂತವಿಗಳ ಅಗತ್ಯವಿತ್ತು" ಎಂದು ಸ್ಟೀವ್ ವಾ ಕಾರ್ಯಕ್ರಮವೊಂದರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
(Kannada Copy of Mykhel Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm