ಬ್ರೇಕಿಂಗ್ ನ್ಯೂಸ್
12-05-21 05:08 pm MYKHEL: Madhukara Shetty ಕ್ರೀಡೆ
ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಟಿಮ್ ಪೈನ್ ಬಗ್ಗೆ ಆಸ್ಟ್ರೇಲಿಯಾ ಕ್ರಿಕೆಟ್ನ ದಿಗ್ಗಜ ಆಟಗಾರ ಸ್ಟೀವ್ ವಾ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಪೈನ್ ಆಟದಲ್ಲಿ ಹೆಚ್ಚು ಸಹಜವಾಗಿದ್ದು ಭಿನ್ನ ರೀತಿಯಲ್ಲಿ ಯೋಚಿಸುವಂತಾಗಬೇಕೆಂದು ಸ್ಟೀವ್ ವಾ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಸ್ಟೀವ್ ವಾ ಭಾರತದ ವಿರುದ್ಧದ ಸರಣಿ ಸೋಲಿನ ಸಂದರ್ಭವನ್ನು ಉಲ್ಲೇಖಿಸಿದ್ದಾರೆ. ಭಾರತದ ಪ್ರಮುಖ ಆಟಗಾರರ ಅಲಭ್ಯತೆಯ ಸಂದರ್ಭದಲ್ಲೂ ಭಾರತ 2-1 ಅಂತರದಿಂದ ಸೋಲಿಸುವಾಗ ಆಸ್ಟ್ರೇಲಿಯಾ ಬಳಿ ಪ್ಲಾನ್ ಬಿ ಅಥವಾ ಪ್ಲಾನ್ ಸಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ.
ಭಾರತದ ವಿರುದ್ಧ ಟೆಸ್ಟ್ ಸರಣಿಯಲ್ಲಿ ಸೋಲು ಕಂಡ ನಂತರ ಟೆಸ್ಟ್ ತಂಡದ ನಾಯಕ ಟಿವ್ ಪೈನ್ ಅವರ ಸ್ಥಾನ ಈಗ ತೂಗುಯ್ಯಾಲೆಯಲ್ಲಿದೆ. ಆದರೆ ತಂಡದ ಕೋಚ್ ಹಾಗೂ ಆಯ್ಕೆಗಾರರು ಟಿಮ್ ಪೈನ್ ಬೆಂಬಲಕ್ಕೆ ನಿಂತಿದ್ದು ಆಶಸ್ಗೂ ಟಿಮ್ ಪೈನ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡಸುವುದು ಬಹುತೇಕ ಖಚಿತವಾಗಿದೆ. "ಇತ್ತೀಚಿನ ದಿನಗಳಲ್ಲಿ ನೀವು ಸಾಕಷ್ಟು ಯೋಜನೆಗಳನ್ನು ಹೊಂದಿರುತ್ತೀರಿ. ಆದರೆ ಆ ಯೋಜನೆಗಳು ಫಲಿಸದಿದ್ದಾಗ ನೀವು ಪ್ಲಾನ್ 'ಬಿ' ಅಥವಾ ಪ್ಲಾನ್ 'ಸಿ'ಗಳನ್ನು ಹೊಂದಿರುವುದಿಲ್ಲ. ಅಲ್ಲದೆ ಸ್ವಲ್ಪ ಭಿನ್ನವಾಗಿ ಯೋಚಿಸುವುದೇ ಇಲ್ಲ. ಭಾರತದ ವಿರುದ್ಧ ಗೆಲ್ಲಲು ಸಾಧ್ಯವಾಗದ ಕೆಲ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಇಂತವಿಗಳ ಅಗತ್ಯವಿತ್ತು" ಎಂದು ಸ್ಟೀವ್ ವಾ ಕಾರ್ಯಕ್ರಮವೊಂದರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
(Kannada Copy of Mykhel Kannada)
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm