ಬ್ರೇಕಿಂಗ್ ನ್ಯೂಸ್
12-05-21 05:08 pm MYKHEL: Madhukara Shetty ಕ್ರೀಡೆ
ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಟಿಮ್ ಪೈನ್ ಬಗ್ಗೆ ಆಸ್ಟ್ರೇಲಿಯಾ ಕ್ರಿಕೆಟ್ನ ದಿಗ್ಗಜ ಆಟಗಾರ ಸ್ಟೀವ್ ವಾ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಪೈನ್ ಆಟದಲ್ಲಿ ಹೆಚ್ಚು ಸಹಜವಾಗಿದ್ದು ಭಿನ್ನ ರೀತಿಯಲ್ಲಿ ಯೋಚಿಸುವಂತಾಗಬೇಕೆಂದು ಸ್ಟೀವ್ ವಾ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಸ್ಟೀವ್ ವಾ ಭಾರತದ ವಿರುದ್ಧದ ಸರಣಿ ಸೋಲಿನ ಸಂದರ್ಭವನ್ನು ಉಲ್ಲೇಖಿಸಿದ್ದಾರೆ. ಭಾರತದ ಪ್ರಮುಖ ಆಟಗಾರರ ಅಲಭ್ಯತೆಯ ಸಂದರ್ಭದಲ್ಲೂ ಭಾರತ 2-1 ಅಂತರದಿಂದ ಸೋಲಿಸುವಾಗ ಆಸ್ಟ್ರೇಲಿಯಾ ಬಳಿ ಪ್ಲಾನ್ ಬಿ ಅಥವಾ ಪ್ಲಾನ್ ಸಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ.
ಭಾರತದ ವಿರುದ್ಧ ಟೆಸ್ಟ್ ಸರಣಿಯಲ್ಲಿ ಸೋಲು ಕಂಡ ನಂತರ ಟೆಸ್ಟ್ ತಂಡದ ನಾಯಕ ಟಿವ್ ಪೈನ್ ಅವರ ಸ್ಥಾನ ಈಗ ತೂಗುಯ್ಯಾಲೆಯಲ್ಲಿದೆ. ಆದರೆ ತಂಡದ ಕೋಚ್ ಹಾಗೂ ಆಯ್ಕೆಗಾರರು ಟಿಮ್ ಪೈನ್ ಬೆಂಬಲಕ್ಕೆ ನಿಂತಿದ್ದು ಆಶಸ್ಗೂ ಟಿಮ್ ಪೈನ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡಸುವುದು ಬಹುತೇಕ ಖಚಿತವಾಗಿದೆ. "ಇತ್ತೀಚಿನ ದಿನಗಳಲ್ಲಿ ನೀವು ಸಾಕಷ್ಟು ಯೋಜನೆಗಳನ್ನು ಹೊಂದಿರುತ್ತೀರಿ. ಆದರೆ ಆ ಯೋಜನೆಗಳು ಫಲಿಸದಿದ್ದಾಗ ನೀವು ಪ್ಲಾನ್ 'ಬಿ' ಅಥವಾ ಪ್ಲಾನ್ 'ಸಿ'ಗಳನ್ನು ಹೊಂದಿರುವುದಿಲ್ಲ. ಅಲ್ಲದೆ ಸ್ವಲ್ಪ ಭಿನ್ನವಾಗಿ ಯೋಚಿಸುವುದೇ ಇಲ್ಲ. ಭಾರತದ ವಿರುದ್ಧ ಗೆಲ್ಲಲು ಸಾಧ್ಯವಾಗದ ಕೆಲ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಇಂತವಿಗಳ ಅಗತ್ಯವಿತ್ತು" ಎಂದು ಸ್ಟೀವ್ ವಾ ಕಾರ್ಯಕ್ರಮವೊಂದರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
(Kannada Copy of Mykhel Kannada)
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm