ಬ್ರೇಕಿಂಗ್ ನ್ಯೂಸ್
12-05-21 05:08 pm MYKHEL: Madhukara Shetty ಕ್ರೀಡೆ
ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಟಿಮ್ ಪೈನ್ ಬಗ್ಗೆ ಆಸ್ಟ್ರೇಲಿಯಾ ಕ್ರಿಕೆಟ್ನ ದಿಗ್ಗಜ ಆಟಗಾರ ಸ್ಟೀವ್ ವಾ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಪೈನ್ ಆಟದಲ್ಲಿ ಹೆಚ್ಚು ಸಹಜವಾಗಿದ್ದು ಭಿನ್ನ ರೀತಿಯಲ್ಲಿ ಯೋಚಿಸುವಂತಾಗಬೇಕೆಂದು ಸ್ಟೀವ್ ವಾ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಸ್ಟೀವ್ ವಾ ಭಾರತದ ವಿರುದ್ಧದ ಸರಣಿ ಸೋಲಿನ ಸಂದರ್ಭವನ್ನು ಉಲ್ಲೇಖಿಸಿದ್ದಾರೆ. ಭಾರತದ ಪ್ರಮುಖ ಆಟಗಾರರ ಅಲಭ್ಯತೆಯ ಸಂದರ್ಭದಲ್ಲೂ ಭಾರತ 2-1 ಅಂತರದಿಂದ ಸೋಲಿಸುವಾಗ ಆಸ್ಟ್ರೇಲಿಯಾ ಬಳಿ ಪ್ಲಾನ್ ಬಿ ಅಥವಾ ಪ್ಲಾನ್ ಸಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ.
ಭಾರತದ ವಿರುದ್ಧ ಟೆಸ್ಟ್ ಸರಣಿಯಲ್ಲಿ ಸೋಲು ಕಂಡ ನಂತರ ಟೆಸ್ಟ್ ತಂಡದ ನಾಯಕ ಟಿವ್ ಪೈನ್ ಅವರ ಸ್ಥಾನ ಈಗ ತೂಗುಯ್ಯಾಲೆಯಲ್ಲಿದೆ. ಆದರೆ ತಂಡದ ಕೋಚ್ ಹಾಗೂ ಆಯ್ಕೆಗಾರರು ಟಿಮ್ ಪೈನ್ ಬೆಂಬಲಕ್ಕೆ ನಿಂತಿದ್ದು ಆಶಸ್ಗೂ ಟಿಮ್ ಪೈನ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡಸುವುದು ಬಹುತೇಕ ಖಚಿತವಾಗಿದೆ. "ಇತ್ತೀಚಿನ ದಿನಗಳಲ್ಲಿ ನೀವು ಸಾಕಷ್ಟು ಯೋಜನೆಗಳನ್ನು ಹೊಂದಿರುತ್ತೀರಿ. ಆದರೆ ಆ ಯೋಜನೆಗಳು ಫಲಿಸದಿದ್ದಾಗ ನೀವು ಪ್ಲಾನ್ 'ಬಿ' ಅಥವಾ ಪ್ಲಾನ್ 'ಸಿ'ಗಳನ್ನು ಹೊಂದಿರುವುದಿಲ್ಲ. ಅಲ್ಲದೆ ಸ್ವಲ್ಪ ಭಿನ್ನವಾಗಿ ಯೋಚಿಸುವುದೇ ಇಲ್ಲ. ಭಾರತದ ವಿರುದ್ಧ ಗೆಲ್ಲಲು ಸಾಧ್ಯವಾಗದ ಕೆಲ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಇಂತವಿಗಳ ಅಗತ್ಯವಿತ್ತು" ಎಂದು ಸ್ಟೀವ್ ವಾ ಕಾರ್ಯಕ್ರಮವೊಂದರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
(Kannada Copy of Mykhel Kannada)
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm