ಬ್ರೇಕಿಂಗ್ ನ್ಯೂಸ್
27-08-20 10:58 pm Headline Karnataka News Network ಕ್ರೀಡೆ
ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಕೋಚ್ ಆಗಿ ಅನಿಲ್ ಕುಂಬ್ಳೆ ಇರುವುದು ನಮ್ಮ ಅದೃಷ್ಟ ಎಂದು ನಾಯಕ ಕೆಎಲ್ ರಾಹುಲ್ ಹೇಳಿದ್ದಾರೆ.
ಐಪಿಎಲ್ ಟೂರ್ನಿಗಾಗಿ ಯುಎಇಗೆ ತೆರಳಿರುವ ಆಟಗಾರರು ಕ್ವಾರಂಟೈನ್ನಲ್ಲಿದ್ದು, ಈ ಹಿನ್ನೆಲೆಯಲ್ಲಿ ಕೆಎಲ್ ರಾಹುಲ್ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಕೋಚ್ ಅನಿಲ್ ಕುಂಬ್ಳೆ ಅವರ ಬಗ್ಗೆ ಮಾತನಾಡಿದ್ದು, ಈ ಆವೃತ್ತಿಯಲ್ಲಿ ಅನಿಲ್ ಭಾಯ್ ನಮ್ಮೊಂದಿಗೆ ಇರುವುದು ಅದೃಷ್ಟ. ಒಂದೇ ನಗರದಿಂದ ಬಂದಿರುವುದರಿಂದ ಕ್ರೀಡಾಂಗಣದಲ್ಲಿ ಹಾಗೂ ಹೊರಗೂ ನನಗೆ ಉತ್ತಮ ಬಾಂಧವ್ಯವಿದೆ. ಅವರು ಕೋಚ್ ಆಗಿರುವುದರಿಂದ ನಾಯಕನಾಗಿ ನನ್ನ ಕೆಲಸ ಸುಲಭವಾಗಿದೆ. ತಂಡದ ಎಲ್ಲಾ ಯೋಜನೆಗಳನ್ನು ಅವರೇ ಮಾಡುತ್ತಾರೆ. ಅದನ್ನು ಜಾರಿ ಮಾಡುವುದಷ್ಟೇ ನನ್ನ ಕರ್ತವ್ಯ ಎಂದು ರಾಹುಲ್ ಹೇಳಿದ್ದಾರೆ.
ಪಂಜಾಬ್ ತಂಡದಲ್ಲಿ ಗೇಲ್, ಮ್ಯಾಕ್ಸ್ವೆಲ್ ರೂಪದಲ್ಲಿ ಇಬ್ಬರು ಸ್ಫೋಟಕ ಆಟಗಾರರಿದ್ದು, ಇಬ್ಬರ ಕಾಂಬಿನೇಷನ್ನಲ್ಲಿ ಕಿಂಗ್ಸ್ ಇಲೆವೆನ್ ಉತ್ತಮ ಪ್ರದರ್ಶನ ನೀಡಲಿದೆ ಎಂದು ರಾಹುಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಂಜಾಬ್ ಪರ ಮ್ಯಾಕ್ಸ್ವೆಲ್ ಉತ್ತಮ ಪ್ರದರ್ಶನ ನೀಡಿದ್ದು, ಅವರು ತಂಡಕ್ಕೆ ಬೇಕು ಎಂದು ಹರಾಜಿನಲ್ಲಿ ಬೇಡಿಕೆ ಇಟ್ಟಿದೆ. ಕಳೆದ 2 ವರ್ಷಗಳಿಂದ ಅಂತಹ ಆಟಗಾರ ನಮ್ಮ ತಂಡದ ಮಧ್ಯಮ ಕ್ರಮಾಂಕದಲ್ಲಿ ಇಲ್ಲದ ಕೊರತೆ ಕಾಣಿಸಿತ್ತು. ಗೇಲ್ ಅವರೊಂದಿಗೂ ಹಲವು ವರ್ಷಗಳಿಂದ ಆಡುತ್ತಿದ್ದು, ಅವರ ಅನುಭವ ತಂಡಕ್ಕೆ ಸಹಕಾರಿಯಾಗಲಿದೆ. ಟೂರ್ನಿಯ ಆರಂಭಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ರಾಹುಲ್ ಹೇಳಿದ್ದಾರೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am