ಬ್ರೇಕಿಂಗ್ ನ್ಯೂಸ್
27-08-20 10:58 pm Headline Karnataka News Network ಕ್ರೀಡೆ
ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಕೋಚ್ ಆಗಿ ಅನಿಲ್ ಕುಂಬ್ಳೆ ಇರುವುದು ನಮ್ಮ ಅದೃಷ್ಟ ಎಂದು ನಾಯಕ ಕೆಎಲ್ ರಾಹುಲ್ ಹೇಳಿದ್ದಾರೆ.
ಐಪಿಎಲ್ ಟೂರ್ನಿಗಾಗಿ ಯುಎಇಗೆ ತೆರಳಿರುವ ಆಟಗಾರರು ಕ್ವಾರಂಟೈನ್ನಲ್ಲಿದ್ದು, ಈ ಹಿನ್ನೆಲೆಯಲ್ಲಿ ಕೆಎಲ್ ರಾಹುಲ್ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಕೋಚ್ ಅನಿಲ್ ಕುಂಬ್ಳೆ ಅವರ ಬಗ್ಗೆ ಮಾತನಾಡಿದ್ದು, ಈ ಆವೃತ್ತಿಯಲ್ಲಿ ಅನಿಲ್ ಭಾಯ್ ನಮ್ಮೊಂದಿಗೆ ಇರುವುದು ಅದೃಷ್ಟ. ಒಂದೇ ನಗರದಿಂದ ಬಂದಿರುವುದರಿಂದ ಕ್ರೀಡಾಂಗಣದಲ್ಲಿ ಹಾಗೂ ಹೊರಗೂ ನನಗೆ ಉತ್ತಮ ಬಾಂಧವ್ಯವಿದೆ. ಅವರು ಕೋಚ್ ಆಗಿರುವುದರಿಂದ ನಾಯಕನಾಗಿ ನನ್ನ ಕೆಲಸ ಸುಲಭವಾಗಿದೆ. ತಂಡದ ಎಲ್ಲಾ ಯೋಜನೆಗಳನ್ನು ಅವರೇ ಮಾಡುತ್ತಾರೆ. ಅದನ್ನು ಜಾರಿ ಮಾಡುವುದಷ್ಟೇ ನನ್ನ ಕರ್ತವ್ಯ ಎಂದು ರಾಹುಲ್ ಹೇಳಿದ್ದಾರೆ.
ಪಂಜಾಬ್ ತಂಡದಲ್ಲಿ ಗೇಲ್, ಮ್ಯಾಕ್ಸ್ವೆಲ್ ರೂಪದಲ್ಲಿ ಇಬ್ಬರು ಸ್ಫೋಟಕ ಆಟಗಾರರಿದ್ದು, ಇಬ್ಬರ ಕಾಂಬಿನೇಷನ್ನಲ್ಲಿ ಕಿಂಗ್ಸ್ ಇಲೆವೆನ್ ಉತ್ತಮ ಪ್ರದರ್ಶನ ನೀಡಲಿದೆ ಎಂದು ರಾಹುಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಂಜಾಬ್ ಪರ ಮ್ಯಾಕ್ಸ್ವೆಲ್ ಉತ್ತಮ ಪ್ರದರ್ಶನ ನೀಡಿದ್ದು, ಅವರು ತಂಡಕ್ಕೆ ಬೇಕು ಎಂದು ಹರಾಜಿನಲ್ಲಿ ಬೇಡಿಕೆ ಇಟ್ಟಿದೆ. ಕಳೆದ 2 ವರ್ಷಗಳಿಂದ ಅಂತಹ ಆಟಗಾರ ನಮ್ಮ ತಂಡದ ಮಧ್ಯಮ ಕ್ರಮಾಂಕದಲ್ಲಿ ಇಲ್ಲದ ಕೊರತೆ ಕಾಣಿಸಿತ್ತು. ಗೇಲ್ ಅವರೊಂದಿಗೂ ಹಲವು ವರ್ಷಗಳಿಂದ ಆಡುತ್ತಿದ್ದು, ಅವರ ಅನುಭವ ತಂಡಕ್ಕೆ ಸಹಕಾರಿಯಾಗಲಿದೆ. ಟೂರ್ನಿಯ ಆರಂಭಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ರಾಹುಲ್ ಹೇಳಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm