ಬ್ರೇಕಿಂಗ್ ನ್ಯೂಸ್
27-08-20 10:58 pm Headline Karnataka News Network ಕ್ರೀಡೆ
ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಕೋಚ್ ಆಗಿ ಅನಿಲ್ ಕುಂಬ್ಳೆ ಇರುವುದು ನಮ್ಮ ಅದೃಷ್ಟ ಎಂದು ನಾಯಕ ಕೆಎಲ್ ರಾಹುಲ್ ಹೇಳಿದ್ದಾರೆ.
ಐಪಿಎಲ್ ಟೂರ್ನಿಗಾಗಿ ಯುಎಇಗೆ ತೆರಳಿರುವ ಆಟಗಾರರು ಕ್ವಾರಂಟೈನ್ನಲ್ಲಿದ್ದು, ಈ ಹಿನ್ನೆಲೆಯಲ್ಲಿ ಕೆಎಲ್ ರಾಹುಲ್ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಕೋಚ್ ಅನಿಲ್ ಕುಂಬ್ಳೆ ಅವರ ಬಗ್ಗೆ ಮಾತನಾಡಿದ್ದು, ಈ ಆವೃತ್ತಿಯಲ್ಲಿ ಅನಿಲ್ ಭಾಯ್ ನಮ್ಮೊಂದಿಗೆ ಇರುವುದು ಅದೃಷ್ಟ. ಒಂದೇ ನಗರದಿಂದ ಬಂದಿರುವುದರಿಂದ ಕ್ರೀಡಾಂಗಣದಲ್ಲಿ ಹಾಗೂ ಹೊರಗೂ ನನಗೆ ಉತ್ತಮ ಬಾಂಧವ್ಯವಿದೆ. ಅವರು ಕೋಚ್ ಆಗಿರುವುದರಿಂದ ನಾಯಕನಾಗಿ ನನ್ನ ಕೆಲಸ ಸುಲಭವಾಗಿದೆ. ತಂಡದ ಎಲ್ಲಾ ಯೋಜನೆಗಳನ್ನು ಅವರೇ ಮಾಡುತ್ತಾರೆ. ಅದನ್ನು ಜಾರಿ ಮಾಡುವುದಷ್ಟೇ ನನ್ನ ಕರ್ತವ್ಯ ಎಂದು ರಾಹುಲ್ ಹೇಳಿದ್ದಾರೆ.
ಪಂಜಾಬ್ ತಂಡದಲ್ಲಿ ಗೇಲ್, ಮ್ಯಾಕ್ಸ್ವೆಲ್ ರೂಪದಲ್ಲಿ ಇಬ್ಬರು ಸ್ಫೋಟಕ ಆಟಗಾರರಿದ್ದು, ಇಬ್ಬರ ಕಾಂಬಿನೇಷನ್ನಲ್ಲಿ ಕಿಂಗ್ಸ್ ಇಲೆವೆನ್ ಉತ್ತಮ ಪ್ರದರ್ಶನ ನೀಡಲಿದೆ ಎಂದು ರಾಹುಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಂಜಾಬ್ ಪರ ಮ್ಯಾಕ್ಸ್ವೆಲ್ ಉತ್ತಮ ಪ್ರದರ್ಶನ ನೀಡಿದ್ದು, ಅವರು ತಂಡಕ್ಕೆ ಬೇಕು ಎಂದು ಹರಾಜಿನಲ್ಲಿ ಬೇಡಿಕೆ ಇಟ್ಟಿದೆ. ಕಳೆದ 2 ವರ್ಷಗಳಿಂದ ಅಂತಹ ಆಟಗಾರ ನಮ್ಮ ತಂಡದ ಮಧ್ಯಮ ಕ್ರಮಾಂಕದಲ್ಲಿ ಇಲ್ಲದ ಕೊರತೆ ಕಾಣಿಸಿತ್ತು. ಗೇಲ್ ಅವರೊಂದಿಗೂ ಹಲವು ವರ್ಷಗಳಿಂದ ಆಡುತ್ತಿದ್ದು, ಅವರ ಅನುಭವ ತಂಡಕ್ಕೆ ಸಹಕಾರಿಯಾಗಲಿದೆ. ಟೂರ್ನಿಯ ಆರಂಭಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ರಾಹುಲ್ ಹೇಳಿದ್ದಾರೆ.
29-12-25 07:24 pm
Bangalore Correspondent
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 08:47 pm
Mangalore Correspondent
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
ಮಂಗಳೂರು ಕಂಬಳದಲ್ಲಿ ಹೊಸ ಇತಿಹಾಸ ; ಹುಸೇನ್ ಬೋಲ್ಟ್...
28-12-25 09:37 pm
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm