ಬ್ರೇಕಿಂಗ್ ನ್ಯೂಸ್
27-08-20 10:58 pm Headline Karnataka News Network ಕ್ರೀಡೆ
ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಕೋಚ್ ಆಗಿ ಅನಿಲ್ ಕುಂಬ್ಳೆ ಇರುವುದು ನಮ್ಮ ಅದೃಷ್ಟ ಎಂದು ನಾಯಕ ಕೆಎಲ್ ರಾಹುಲ್ ಹೇಳಿದ್ದಾರೆ.
ಐಪಿಎಲ್ ಟೂರ್ನಿಗಾಗಿ ಯುಎಇಗೆ ತೆರಳಿರುವ ಆಟಗಾರರು ಕ್ವಾರಂಟೈನ್ನಲ್ಲಿದ್ದು, ಈ ಹಿನ್ನೆಲೆಯಲ್ಲಿ ಕೆಎಲ್ ರಾಹುಲ್ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಕೋಚ್ ಅನಿಲ್ ಕುಂಬ್ಳೆ ಅವರ ಬಗ್ಗೆ ಮಾತನಾಡಿದ್ದು, ಈ ಆವೃತ್ತಿಯಲ್ಲಿ ಅನಿಲ್ ಭಾಯ್ ನಮ್ಮೊಂದಿಗೆ ಇರುವುದು ಅದೃಷ್ಟ. ಒಂದೇ ನಗರದಿಂದ ಬಂದಿರುವುದರಿಂದ ಕ್ರೀಡಾಂಗಣದಲ್ಲಿ ಹಾಗೂ ಹೊರಗೂ ನನಗೆ ಉತ್ತಮ ಬಾಂಧವ್ಯವಿದೆ. ಅವರು ಕೋಚ್ ಆಗಿರುವುದರಿಂದ ನಾಯಕನಾಗಿ ನನ್ನ ಕೆಲಸ ಸುಲಭವಾಗಿದೆ. ತಂಡದ ಎಲ್ಲಾ ಯೋಜನೆಗಳನ್ನು ಅವರೇ ಮಾಡುತ್ತಾರೆ. ಅದನ್ನು ಜಾರಿ ಮಾಡುವುದಷ್ಟೇ ನನ್ನ ಕರ್ತವ್ಯ ಎಂದು ರಾಹುಲ್ ಹೇಳಿದ್ದಾರೆ.
ಪಂಜಾಬ್ ತಂಡದಲ್ಲಿ ಗೇಲ್, ಮ್ಯಾಕ್ಸ್ವೆಲ್ ರೂಪದಲ್ಲಿ ಇಬ್ಬರು ಸ್ಫೋಟಕ ಆಟಗಾರರಿದ್ದು, ಇಬ್ಬರ ಕಾಂಬಿನೇಷನ್ನಲ್ಲಿ ಕಿಂಗ್ಸ್ ಇಲೆವೆನ್ ಉತ್ತಮ ಪ್ರದರ್ಶನ ನೀಡಲಿದೆ ಎಂದು ರಾಹುಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಂಜಾಬ್ ಪರ ಮ್ಯಾಕ್ಸ್ವೆಲ್ ಉತ್ತಮ ಪ್ರದರ್ಶನ ನೀಡಿದ್ದು, ಅವರು ತಂಡಕ್ಕೆ ಬೇಕು ಎಂದು ಹರಾಜಿನಲ್ಲಿ ಬೇಡಿಕೆ ಇಟ್ಟಿದೆ. ಕಳೆದ 2 ವರ್ಷಗಳಿಂದ ಅಂತಹ ಆಟಗಾರ ನಮ್ಮ ತಂಡದ ಮಧ್ಯಮ ಕ್ರಮಾಂಕದಲ್ಲಿ ಇಲ್ಲದ ಕೊರತೆ ಕಾಣಿಸಿತ್ತು. ಗೇಲ್ ಅವರೊಂದಿಗೂ ಹಲವು ವರ್ಷಗಳಿಂದ ಆಡುತ್ತಿದ್ದು, ಅವರ ಅನುಭವ ತಂಡಕ್ಕೆ ಸಹಕಾರಿಯಾಗಲಿದೆ. ಟೂರ್ನಿಯ ಆರಂಭಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ರಾಹುಲ್ ಹೇಳಿದ್ದಾರೆ.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm