ಬ್ರೇಕಿಂಗ್ ನ್ಯೂಸ್
02-06-21 02:40 pm MYKHEL: Srinivasa A ಕ್ರೀಡೆ
ಟೀಮ್ ಇಂಡಿಯಾ ಜೂನ್ 3ರಂದು ಇಂಗ್ಲೆಂಡ್ನ ಸೌತಾಂಪ್ಟನ್ ತಲುಪಲಿದ್ದು ಜೂನ್ 18ರಂದು ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಸೆಣಸಾಡಲಿದೆ. ಈ ಪಂದ್ಯ ಮುಗಿದ ಬಳಿಕ ಇಂಗ್ಲೆಂಡ್ನಲ್ಲಿಯೇ ಉಳಿದುಕೊಳ್ಳಲಿರುವ ಟೀಮ್ ಇಂಡಿಯಾ ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ.
ಜೂನ್ 18ರಿಂದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಕೊಂಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಇನ್ನು ಇತ್ತೀಚಿಗಷ್ಟೆ ಟೀಮ್ ಇಂಡಿಯಾ ಆಟಗಾರರ ಜೊತೆ ತಂಡದ ಸಿಬ್ಬಂದಿ ವರ್ಗ ಹಾಗೂ ಕುಟುಂಬಸ್ಥರು ಸಹ ಇಂಗ್ಲೆಂಡ್ ಪ್ರವಾಸವನ್ನು ಕೈಗೊಳ್ಳಬಹುದು ಎಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಿಳಿಸಿತ್ತು. ಆದರೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯವನ್ನು ವೀಕ್ಷಿಸಲು ಅನುಮತಿ ಸಿಕ್ಕಿಲ್ಲ.
ಹೌದು ಇಂಗ್ಲೆಂಡ್ ದೇಶದಲ್ಲಿನ ಕಠಿಣ ಕ್ವಾರಂಟೈನ್ ನಿಯಮದ ಪ್ರಕಾರ ಬಿಸಿಸಿಐ ಅಧ್ಯಕ್ಷರಾದ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾ ಇಂಗ್ಲೆಂಡ್ಗೆ ತೆರಳಿ ಪಂದ್ಯ ವೀಕ್ಷಿಸಬೇಕೆಂದರೆ ಹತ್ತು ದಿನಗಳ ಕಾಲ ಕಠಿಣ ಕ್ವಾರಂಟೈನ್ ನಿಯಮವನ್ನು ಅನುಸರಿಸಬೇಕಾಗಬಹುದು, ಅಷ್ಟೇ ಅಲ್ಲದೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಗಂಗೂಲಿ ಮತ್ತು ಜಯ್ ಶಾಗೆ ಇನ್ನೂ ಅನುಮತಿಯನ್ನು ನೀಡಿಲ್ಲ. ದೇಶದಲ್ಲಿನ ಕಠಿಣ ಕ್ವಾರಂಟೈನ್ ನಿಯಮದಿಂದ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಈ ನಿರ್ಧಾರವನ್ನು ಕೈಗೊಂಡಿದೆ ಎನ್ನಲಾಗುತ್ತಿದೆ.
15-10-25 03:35 pm
Bangalore Correspondent
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm