ಬ್ರೇಕಿಂಗ್ ನ್ಯೂಸ್
02-06-21 02:40 pm MYKHEL: Srinivasa A ಕ್ರೀಡೆ
ಟೀಮ್ ಇಂಡಿಯಾ ಜೂನ್ 3ರಂದು ಇಂಗ್ಲೆಂಡ್ನ ಸೌತಾಂಪ್ಟನ್ ತಲುಪಲಿದ್ದು ಜೂನ್ 18ರಂದು ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಸೆಣಸಾಡಲಿದೆ. ಈ ಪಂದ್ಯ ಮುಗಿದ ಬಳಿಕ ಇಂಗ್ಲೆಂಡ್ನಲ್ಲಿಯೇ ಉಳಿದುಕೊಳ್ಳಲಿರುವ ಟೀಮ್ ಇಂಡಿಯಾ ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ.
ಜೂನ್ 18ರಿಂದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಕೊಂಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಇನ್ನು ಇತ್ತೀಚಿಗಷ್ಟೆ ಟೀಮ್ ಇಂಡಿಯಾ ಆಟಗಾರರ ಜೊತೆ ತಂಡದ ಸಿಬ್ಬಂದಿ ವರ್ಗ ಹಾಗೂ ಕುಟುಂಬಸ್ಥರು ಸಹ ಇಂಗ್ಲೆಂಡ್ ಪ್ರವಾಸವನ್ನು ಕೈಗೊಳ್ಳಬಹುದು ಎಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಿಳಿಸಿತ್ತು. ಆದರೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯವನ್ನು ವೀಕ್ಷಿಸಲು ಅನುಮತಿ ಸಿಕ್ಕಿಲ್ಲ.
ಹೌದು ಇಂಗ್ಲೆಂಡ್ ದೇಶದಲ್ಲಿನ ಕಠಿಣ ಕ್ವಾರಂಟೈನ್ ನಿಯಮದ ಪ್ರಕಾರ ಬಿಸಿಸಿಐ ಅಧ್ಯಕ್ಷರಾದ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾ ಇಂಗ್ಲೆಂಡ್ಗೆ ತೆರಳಿ ಪಂದ್ಯ ವೀಕ್ಷಿಸಬೇಕೆಂದರೆ ಹತ್ತು ದಿನಗಳ ಕಾಲ ಕಠಿಣ ಕ್ವಾರಂಟೈನ್ ನಿಯಮವನ್ನು ಅನುಸರಿಸಬೇಕಾಗಬಹುದು, ಅಷ್ಟೇ ಅಲ್ಲದೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಗಂಗೂಲಿ ಮತ್ತು ಜಯ್ ಶಾಗೆ ಇನ್ನೂ ಅನುಮತಿಯನ್ನು ನೀಡಿಲ್ಲ. ದೇಶದಲ್ಲಿನ ಕಠಿಣ ಕ್ವಾರಂಟೈನ್ ನಿಯಮದಿಂದ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಈ ನಿರ್ಧಾರವನ್ನು ಕೈಗೊಂಡಿದೆ ಎನ್ನಲಾಗುತ್ತಿದೆ.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
10-09-26 08:16 pm
HK News Staffer
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm