ಬ್ರೇಕಿಂಗ್ ನ್ಯೂಸ್
02-06-21 02:40 pm MYKHEL: Srinivasa A ಕ್ರೀಡೆ
ಟೀಮ್ ಇಂಡಿಯಾ ಜೂನ್ 3ರಂದು ಇಂಗ್ಲೆಂಡ್ನ ಸೌತಾಂಪ್ಟನ್ ತಲುಪಲಿದ್ದು ಜೂನ್ 18ರಂದು ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಸೆಣಸಾಡಲಿದೆ. ಈ ಪಂದ್ಯ ಮುಗಿದ ಬಳಿಕ ಇಂಗ್ಲೆಂಡ್ನಲ್ಲಿಯೇ ಉಳಿದುಕೊಳ್ಳಲಿರುವ ಟೀಮ್ ಇಂಡಿಯಾ ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ.
ಜೂನ್ 18ರಿಂದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಕೊಂಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಇನ್ನು ಇತ್ತೀಚಿಗಷ್ಟೆ ಟೀಮ್ ಇಂಡಿಯಾ ಆಟಗಾರರ ಜೊತೆ ತಂಡದ ಸಿಬ್ಬಂದಿ ವರ್ಗ ಹಾಗೂ ಕುಟುಂಬಸ್ಥರು ಸಹ ಇಂಗ್ಲೆಂಡ್ ಪ್ರವಾಸವನ್ನು ಕೈಗೊಳ್ಳಬಹುದು ಎಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಿಳಿಸಿತ್ತು. ಆದರೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯವನ್ನು ವೀಕ್ಷಿಸಲು ಅನುಮತಿ ಸಿಕ್ಕಿಲ್ಲ.
ಹೌದು ಇಂಗ್ಲೆಂಡ್ ದೇಶದಲ್ಲಿನ ಕಠಿಣ ಕ್ವಾರಂಟೈನ್ ನಿಯಮದ ಪ್ರಕಾರ ಬಿಸಿಸಿಐ ಅಧ್ಯಕ್ಷರಾದ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾ ಇಂಗ್ಲೆಂಡ್ಗೆ ತೆರಳಿ ಪಂದ್ಯ ವೀಕ್ಷಿಸಬೇಕೆಂದರೆ ಹತ್ತು ದಿನಗಳ ಕಾಲ ಕಠಿಣ ಕ್ವಾರಂಟೈನ್ ನಿಯಮವನ್ನು ಅನುಸರಿಸಬೇಕಾಗಬಹುದು, ಅಷ್ಟೇ ಅಲ್ಲದೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಗಂಗೂಲಿ ಮತ್ತು ಜಯ್ ಶಾಗೆ ಇನ್ನೂ ಅನುಮತಿಯನ್ನು ನೀಡಿಲ್ಲ. ದೇಶದಲ್ಲಿನ ಕಠಿಣ ಕ್ವಾರಂಟೈನ್ ನಿಯಮದಿಂದ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಈ ನಿರ್ಧಾರವನ್ನು ಕೈಗೊಂಡಿದೆ ಎನ್ನಲಾಗುತ್ತಿದೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm