ಬ್ರೇಕಿಂಗ್ ನ್ಯೂಸ್
04-06-21 03:59 pm MYKHEL: Sadashiva ಕ್ರೀಡೆ
ನವದೆಹಲಿ: ಒಲಿಂಪಿಕ್ಸ್ ತಯಾರಿಯ ಭಾರತೀಯ ತಂಡದಲ್ಲಿರುವ ರಸ್ಲರ್ ಸುಮಿತ್ ಮಲಿಕ್ ಡೋಪಿಂಗ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಾರೆ. ಬಲ್ಗೇರಿಯಾದಲ್ಲಿ ನಡೆದ ಕ್ವಾಲಿಫೈಯರ್ ಪಂದ್ಯದಲ್ಲಿ ನಡೆಸಲಾದ ಉದ್ದೀಪನಾ ಪರೀಕ್ಷೆಯ ವೇಳೆ ಸುಮಿತ್ ಸಿಕ್ಕಿಬಿದ್ದಿದ್ದಾರೆ. ಹೀಗಾಗಿ ಸುಮಿತ್ ಅವರನ್ನು ತಾತ್ಕಾಲಿಕವಾಗಿ ಸಮಾನತುಗೊಳಿಸಲಾಗಿದೆ.
2018ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತಕ್ಕೆ ಚಿನ್ನ ಗೆದ್ದಿದ್ದ ಸುಮಿತ್ ಮಲಿಕ್, ಮುಂಬರಲಿರುವ ಟೋಕಿಯೋ ಒಲಿಂಪಿಕ್ಸ್ಗಾಗಿ ಸಿದ್ಧತೆ ನಡೆಸುತ್ತಿರುವ ಭಾರತ ತಂಡದಲ್ಲಿ ಇದ್ದರು. ಒಲಿಂಪಿಕ್ಸ್ಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವುದರಿಂದ ಸುಮಿತ್ ಅವರ ಡೋಪಿಂಗ್ ವೈಫಲ್ಯ ಭಾರತಕ್ಕೆ ಮುಜುಗರ ತಂದಿದೆ.
ಒಲಿಂಪಿಕ್ಸ್ಗೆ ಕೆಲವೇ ದಿನಗಳು ಬಾಕಿಯಿರುವಾಗ ಭಾರತೀಯ ರಸ್ಲರ್ ಡೋಪಿಂಗ್ ವಿಚಾರದಲ್ಲಿ ಸಿಕ್ಕಿಬೀಳುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮುನ್ನ 2016ರಲ್ಲಿ ರಿಯೋ ಒಲಿಂಪಿಕ್ಸ್ ಆರಂಭಕ್ಕೆ ಹತ್ತಿರವಿದ್ದಾಗ ನರಸಿಂಗ್ ಪಂಚಮ್ ಯಾದವ್ ಡೋಪಿಂಗ್ನಲ್ಲಿ ಫೇಲ್ ಆಗಿದ್ದರು.
125 ಕೆಜಿ ವಿಭಾಗದಲ್ಲಿದ್ದ ಸುಮಿತ್, ಬಲ್ಗೇರಿಯಾ ಪಂದ್ಯದಲ್ಲಿ ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದರು. ಜುಲೈ 23ರಿಂದ ಆಗಸ್ಟ್ 8ರ ವರೆಗೆ ಜಪಾನ್ನಲ್ಲಿ ಟೋಕಿಯೋ ಒಲಿಂಪಿಕ್ಸ್ ನಡೆಯಲಿದೆ.
(Kannada Copy of MYKHEL Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm