ಬ್ರೇಕಿಂಗ್ ನ್ಯೂಸ್
16-06-21 03:59 pm MYKHEL: Madhukara Shetty ಕ್ರೀಡೆ
ಐಸಿಸಿ ನೂತನ ಟೆಸ್ಟ್ ರ್ಯಾಂಕಿಂಗ್ ಪ್ರಕಟಿಸಿದ್ದು ಕೆಲ ಪ್ರಮುಖ ಬದಲಾವಣೆಗಳು ಆಗಿದೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಒಂದು ಸ್ಥಾನದ ಏರಿಕೆ ಕಂಡಿದ್ದು ನಾಲ್ಕನೇ ಸ್ಥಾನಕ್ಕೇರಿದ್ದಾರೆ. ಮೊದಲ ಸ್ಥಾನದಲ್ಲಿದ್ದ ಕೇನ್ ವಿಲಿಯಮ್ಸನ್ ಅವರನ್ನು ಹಿಂದಿಕ್ಕಿ ಸ್ಟೀವನ್ ಸ್ಮಿತ್ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.
ಆಸ್ಟ್ರೇಲಿಯಾ ಮಾಜಿ ನಾಯಕ ಸ್ಟೀವ್ ಸ್ಮಿತ್ ಕಳೆದ ಭಾರತದ ವಿರುದ್ಧದ ಸರಣಿಯ ಬಾಕ್ಸಿಂಗ್ ಡೇ ಟೆಸ್ಟ್ ಬಳಿಕ ಮೊದಲ ಸ್ಥಾನದಿಂದ ಕೆಳಗಿಳಿದಿದ್ದರು. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಈ ಸ್ಥಾನವನ್ನು ಆಕ್ರಮಿಸಿದ್ದರು.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಮೊದಲ ಪಂದ್ಯದಲ್ಲಿ ಗಾಯಗೊಂಡಿದ್ದರು. ಲಾರ್ಡ್ಸ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ 13 ರನ್ಗಳಿಸಿದ್ದ ವೇಳೆ ಕೇನ್ ಗಾಯಗೊಂಡಿದ್ದರು. ಹೀಗಾಗಿ ಎಡ್ಜ್ಬಾಸ್ಟನ್ನಲ್ಲಿ ನಡೆದ ಎರಡನೇ ಪಂದ್ಯದಿಂದ ಹೊರಗುಳಿದಿದ್ದರು. ಶ್ರೇಯಾಂಕ ಪಟ್ಟಿಯಲ್ಲಿ 891 ಅಂಕಗಳಿಸಿರುವ ಸ್ಟೀವ್ ಸ್ಮಿತ್ ಅವರಿಗಿಂತ 5 ಅಂಕಗಳ ಹಿನ್ನೆಡೆಯಲ್ಲಿದ್ದಾರೆ.
ಇನ್ನು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿರುವ ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿಕಾಕ್ ಚೇತೇಶ್ವರ್ ಪೂಜಾರ ಅವರೊಂದಿಗೆ 12ನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಅಜೇಯ 141 ರನ್ಗಳಿಸಿ ಇನ್ನಿಂಗ್ಸ್ ಹಾಗೂ 63 ರನ್ಗಳ ಅಂತರದಿಂದ ಗೆಲುವಿಗೆ ಕಾರಣರಾಗಿದ್ದರು. ಇನ್ನು ದಕ್ಷಿಣ ಆಫ್ರಿಕಾದ ವೇಗಿ ಕಗಿಸೋ ರಬಡಾ ಕೂಡ ಬೌಲಿಂಗ್ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು 7ನೇ ಸ್ಥಾನಕ್ಕೇರಿದ್ದಾರೆ.
(Kannada Copy of Mykhel Kannada)
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm