ಬ್ರೇಕಿಂಗ್ ನ್ಯೂಸ್
17-06-21 10:26 am MYKHEL: Sadashiva ಕ್ರೀಡೆ
ಬೆಂಗಳೂರು, ಜೂನ್ 17 : ಕರ್ನಾಟಕದ ಪ್ರತಿಭಾವಂತ ಕ್ರಿಕೆಟಿಗರಾಗಿದ್ದ ಬಿ ವಿಜಯಕೃಷ್ಣ ಹೃದಯಾಘಾತದಿಂದಾಗಿ ಬುಧವಾರ (ಜೂನ್ 16) ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.
ತಮ್ಮ 15 ವರ್ಷಗಳ ವೃತ್ತಿ ಜೀವನದಲ್ಲಿ ಅಪ್ರತಿಮ ಆಲ್ ರೌಂಡರ್ ಆಗಿದ್ದ ಬಿ ವಿಜಯಕೃಷ್ಣ ಅವರು 80 ಪ್ರಥಮ ದರ್ಜೆಯ ಪಂದ್ಯಗಳನ್ನು ಆಡಿ 2297 ರನ್ ಗಳನ್ನು ಗಳಿಸಿ 194 ವಿಕೆಟ್ ಗಳನ್ನು ಪಡೆದಿದ್ದರು. ಕರ್ನಾಟಕ ರಣಜಿ ಟ್ರೋಫಿಯನ್ನು ಎರಡು ಬಾರಿ ಗೆಲ್ಲಲು ಅವರು ಪ್ರಮುಖ ಕಾರಣರಾಗಿದ್ದರು ಎಂದು ಯಡಿಯೂರಪ್ಪ ಸ್ಮರಿಸಿದ್ದಾರೆ.
ವಿಜಯಕೃಷ್ಣ ನಿಧನದಿಂದ ಅತ್ಯುತ್ತಮ ಕ್ರಿಕೆಟಿಗನನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಮುಖ್ಯಮಂತ್ರಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
1970s & 1980ರ ವೇಳೆ ಕರ್ನಾಟಕ ಕ್ರಿಕೆಟ್ ಬೆಳೆಯುವಲ್ಲಿ ವಿಜಯಕೃಷ್ಣ ಪ್ರಮುಖ ಕಾರಣರಾಗಿದ್ದರು. ಪ್ರತಿಭಾವಂತ ಕ್ರಿಕೆಟರ್ ಆಗಿದ್ದರೂ ಟೀಮ್ ಇಂಡಿಯಾದಲ್ಲಿ ಆಡಲು ಅವಕಾಶ ಸಿಗದ ಆಟಗಾರರ ಸಾಲಿನಲ್ಲಿ ವಿಜಯಕೃಷ್ಣ ಅವರೂ ಒಬ್ಬರಾಗಿದ್ದಾರೆ.
(Kannada Copy of Mykhel Kannada)
26-04-24 09:10 pm
Bangalore Correspondent
Madikeri, election, heart attack; ಮಡಿಕೇರಿ ; ಮ...
26-04-24 06:14 pm
Chamarajanagar, villagers, Booth: ಮತದಾನ ಬಹಿಷ್...
26-04-24 04:53 pm
ಚಿತ್ರದುರ್ಗ ; ಲೋ ಬಿಪಿಯಿಂದ ಅಸ್ವಸ್ಥ , ಮತಗಟ್ಟೆಯಲ್...
26-04-24 03:04 pm
Income tax raid, BJP leader, Bangalore: ಬಿಜೆಪ...
25-04-24 11:07 pm
26-04-24 02:58 pm
HK News Desk
Road Accident In Telangana: ಹಾಳಾಗಿ ನಿಂತಿದ್ದ ಲ...
25-04-24 03:49 pm
Groom electrocuted in Rajasthan: ರೆಸಾರ್ಟ್ ನಲ್...
24-04-24 05:01 pm
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
26-04-24 10:45 pm
Mangalore Correspondent
Mangalore Voting, Election 2024; ದಕ್ಷಿಣ ಕನ್ನಡ...
26-04-24 10:32 pm
Karkala, Horse ride to cast his vote: ಕಾರ್ಕಳ...
26-04-24 09:28 pm
ಸುಳ್ಯ ; 18 ನಕ್ಸಲ್ ಪೀಡಿತ ಮತಗಟ್ಟೆಗಳಲ್ಲಿ ಶಸ್ತ್ರಸ...
26-04-24 08:42 pm
Mangalore live voting percentage: ದಕ್ಷಿಣ ಕನ್ನ...
26-04-24 05:56 pm
26-04-24 03:59 pm
Mangalore Correspondent
Mangalore Fraud, crime, Krishnaprasad Shetty:...
25-04-24 10:18 pm
Bangalore crime, Dacoity gang, 40 lakhs, robb...
25-04-24 03:33 pm
Gang raped in Bengaluru: ಬೆಂಗಳೂರಿನಲ್ಲಿ ಯುವತಿ...
25-04-24 12:19 pm
Glide touist bus, Mangalore, crime: ಬೆಂಗಳೂರು...
24-04-24 10:48 pm