ಬ್ರೇಕಿಂಗ್ ನ್ಯೂಸ್
28-06-21 01:32 pm MYKHEL: Sadashiva ಕ್ರೀಡೆ
ನವದೆಹಲಿ: ಭಾರತದ ಮಹಿಳಾ ಕ್ರಿಕೆಟರ್ ಅಂಶುಲಾ ರಾವ್ ಕ್ರಿಕೆಟ್ನಿಂದ 4 ವರ್ಷ ನಿಷೇಧಿಸಲ್ಪಟ್ಟಿದ್ದಾರೆ. ಡೋಪಿಂಗ್ ಪ್ರಕಣದಲ್ಲಿ ಅಂಶುಲಾ ನಿಷೇಧಕ್ಕೀಡಾಗಿದ್ದಾರೆ. ಕ್ರಿಕೆಟ್ ಇತಿಹಾಸದಲ್ಲಿ ಉದ್ದೀಪನ ಮದ್ದು ಸೇವನೆಗಾಗಿ ನಿಷೇಧಕ್ಕೀಡಾದ ಮೊದಲ ಮಹಿಳೆಯೆಂಬ ಕೆಟ್ಟ ದಾಖಲೆಗೆ ಅಂಶುಲಾ ಗುರುತಿಸಲ್ಪಟ್ಟಿದ್ದಾರೆ.
ನ್ಯಾಷನಲ್ ಆ್ಯಂಟಿ ಡೋಪಿಂಗ್ ಏಜೆನ್ಸಿ (ನಾಡಾ) ನಡೆಸಿದ ಡೋಪಿಂಗ್ ಪರೀಕ್ಷೆಯಲ್ಲಿ ಮಧ್ಯಪ್ರದೇಶದ ಆಲ್ ರೌಂಡರ್ ಅಂಶುಲಾ ರಾವ್ ವಿಫಲರಾಗಿದ್ದಾರೆ. ಹೀಗಾಗಿ ಅಂಶುಲಾ ಅವರನ್ನು ಕ್ರಿಕೆಟ್ನಿಂದ ನಾಲ್ಕು ವರ್ಷಗಳ ಕಾಲ ನಿಷೇಧಿಸಲಾಗಿದೆ. ಬೇರೆ ಬೇರೆ ಕ್ರಿಕೆಟ್ ಟೂರ್ನಿಗಳಲ್ಲಿ ಅಂಶುಲಾ ಪಾಲ್ಗೊಂಡಿದ್ದರು.
ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಅಂಗ ಸಂಸ್ಥೆ ಆಗಿರುವ ಮಧ್ಯಪ್ರದೇಶ ಕ್ರಿಕೆಟ್ ಅಸೋಸಿಯೇಶನ್ (ಎಂಪಿಸಿಎ)ಯಲ್ಲಿ ನೋಂದಾಯಿಸಿಕೊಂಡಿರುವ ಅಂಶುಲಾ, 2019-20ರಲ್ಲಿ ಬಿಸಿಸಿಐಯ ಅಂಡರ್-23 ಮಹಿಳಾ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದರು.
ಕಳೆದ ವರ್ಷ ಮಾರ್ಚ್ 14ರಂದು ಬರೋಡಾದಲ್ಲಿ ನಡೆಸಲಾದ ಪರೀಕ್ಷೆಯ ವೇಳೆ ಅಂಶುಲಾ ಅವರು ನಿಷೇಧಿತ ಅನಾಬೊಲಿಕ್ ಸ್ಟಿರಾಯ್ಡ್ ಸೇವಿಸಿದ್ದು ಕಂಡು ಬಂದಿತ್ತು. ತನಗೆ ಗೊತ್ತಿಲ್ಲದೆ ಈ ಮದ್ದು ದೇಹದೊಳಕ್ಕೆ ಹೋಗಿದೆಯೆಂದು ಅಂಶುಲಾ ವಾದಿಸಿದ್ದರಾದರೂ, ಅದು ಉದ್ದೇಶಿತ ಸೇವನೆ ಅನ್ನೋದನ್ನು ನಾಡಾ ಹೇಳಿದೆ.
(Kannada Copy of Mykhel Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm