ಬ್ರೇಕಿಂಗ್ ನ್ಯೂಸ್
03-07-21 10:34 am MYKHEL: Madhukara Shetty ಕ್ರೀಡೆ
ನವದೆಹಲಿ, ಜುಲೈ 3: ಭಾರತದ ಭರವಸೆಯ ಈಜುಪಟು ಮಾನಾ ಪಟೇಲ್ ಶುಕ್ರವಾರ ಐಡಿಹಾಸಿಕ ಸಾಧನೆಯನ್ನು ಮಾಡಿದ್ದಾರೆ. ಟೋಕಿಯೋ ಒಲಿಂಪಿಕ್ಸ್ 2020ಗೆ ಆಯ್ಕೆಯಾದ ಭಾರತದ ಮೊದಲ ಸ್ವಿಮ್ಮರ್ ಎಂಬ ಹೆಗ್ಗಳಿಕೆಗೆ ಅವರು ಪಾತ್ರಾಗಿದ್ದಾರೆ. ಯೂನಿವರ್ಸಾಲಿಟಿ ಕೋಟಾದಲ್ಲಿ ಮಾನಾ ಪಟೇಲ್ ಈ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ.
ಈ ಮೂಲಕ 21ರ ಹರೆಯದ ಮಾನಾ ಪಟೇಲ್ ಸ್ಮಿಮ್ಮರ್ಗಳಾದ ಸಜನ್ ಪ್ರಕಾಶ್ ಹಾಗೂ ಶ್ರೀಹರಿ ನಟರಾಜನ್ ಅವರನ್ನು ಒಳಗೊಂಡ ಭಾರತದ ಸ್ವಿಮ್ಮಿಂಗ್ ಸ್ಕ್ವಾಡ್ಗೆ ಸೇರ್ಪಡೆಗೊಂಡಿದ್ದಾರೆ. ಈ ತಿಂಗಳ ಜುಲೈ 23ರಿಂದ ಆಗಸ್ಟ್ 8ರ ವರೆಗೆ ಜಪಾನ್ನ ರಾಜಧಾನಿ ಟೋಕಿಯೋದಲ್ಲಿ ಈ ಮಹತ್ವದ ಕ್ರೀಡಾಕೂಟ ನಡೆಯಲಿದೆ.

ಮಾನಾ ಮಟೇಲ್ 100 ಮೀಟರ್ ಬ್ಯಾಕ್ಸ್ಟ್ರೋಕ್ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ. ಪುರುಷ ಸ್ಪರ್ಧಿಗಳಾದ ಸುಜನ್ ಪ್ರಕಾಶ್ ಹಾಗೂ ಶ್ರೀಹರಿ ನಟರಾಜ್ ಕ್ರಮವಾಗಿ 200 ಮೀಟರ್ ಬಟರ್ಫ್ಲೈ ಹಾಗೂ 100 ಮೀಟರ್ ಬ್ಯಾಕ್ಸ್ಟ್ರೋಕ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಈ ಇಬ್ಬರೂ ಕಳೆದ ತಿಂಗಳು ರೋಮ್ನಲ್ಲಿ ನಡೆದ ಸ್ಪರ್ಧೆಯಲ್ಲಿ ಒಲಿಂಪಿಕ್ಸ್ಗೆ ಅರ್ಹತೆಯನ್ನು ಗೊಟ್ಟಿಸಿಕೊಂಡಿದ್ದಾರೆ. "ಇದೊಂದು ಅದ್ಭುತವಾದ ಅನುಭವ. ಒಲಿಂಪಿಕ್ಸ್ ಬಗ್ಗೆ ನಾನು ನನ್ನ ಸಹ ಈಜುಗಾರರಿಂದ ಸಾಕಷ್ಟು ಕೇಳಿದ್ದೇನೆ ಹಾಗೂ ಟೆಲಿವಿಶನ್ನಲ್ಲಿ ಸಾಕಷ್ಟು ಬಾರಿ ನೋಡಿದ್ದೇನೆ. ಅದರ ಚಿತ್ರಗಳನ್ನು ಕೂಡ ತುಂಬಾ ಬಾರಿ ನೋಡಿದ್ದೇನೆ. ಆದರೆ ಈ ಬಾರಿ ನಾನು ಅದರಲ್ಲಿ ಭಾಗಿಯಾಗಲಿದ್ದು ವಿಶ್ವಶ್ರೇಷ್ಠ ಸ್ಪರ್ಧಿಗಳೊಂದಿಗೆ ಪೈಪೋಟಿಗೆ ಇಳಿಯುವುವುದು ನನಗೆ ರೋಮಾಂಚನವನ್ನುಂಟು ಮಾಡುತ್ತಿದೆ" ಎಮದು ಗುಜರಾತ್ ಮೂಲದ ಮಾನಾ ಪಟೇಲ್ ಒಲಿಂಪಿಕ್ಸ್.ಕಾಮ್ಗೆ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ಇನ್ನು ಮಾನಾ ಪಟೇಲ್ ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆದುಕೊಂಡಿರುವುದಕ್ಕೆ ಭಾರತದ ಕ್ರೀಡಾ ಸಚಿವ ಕಿರಣ್ ರಿಜಿಜು ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕ್ರೀಡಾ ಸಚಿವರು "ಬ್ಯಾಕ್ಸ್ಟ್ರೋಮ್ ಸ್ವಿಮ್ಮರ್ ಮಾನಾ ಪಟೇಲ್ ಭಾರತ ಪ್ರಥಮ ಮಹಿಳಾ ಹಾಗೂ ಮೂರನೇ ಸ್ವಿಮ್ಮರ್ ಆಗಿ ಟೋಕಿಯೋ ಒಲಿಂಪಿಕ್ಸ್ಗೆ ಆಯ್ಕೆಯಾಗಿದ್ದಾರೆ. ಅಭಿನಂದನೆಗಳು ಮಾನಾ. ಉತ್ತಮ ಸಾಧನೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.
(Kannada Copy of Mykhel Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm