ಬ್ರೇಕಿಂಗ್ ನ್ಯೂಸ್
03-07-21 02:48 pm MYKHEL: Sadashiva ಕ್ರೀಡೆ
ಮುಂಬೈ: ಭಾರತದ ಯುವ ಬ್ಯಾಟ್ಸ್ಮನ್ ಶುಬ್ಮನ್ ಗಿಲ್ ಮತ್ತೆ ಭಾರತಕ್ಕೆ ವಾಪಸ್ಸಾಗುತ್ತಿದ್ದಾರೆ. ಕಾಲಿನ ಗಾಯಕ್ಕೀಡಾಗಿರುವ ಗಿಲ್ ಇಂಗ್ಲೆಂಡ್ ಪ್ರವಾಸದಿಂದ ವಾಪಸ್ಸಾಗುತ್ತಿದ್ದಾರೆ. ಗಿಲ್ ಇನ್ನು 6-8 ವಾರಗಳ ಕಾಲ ಕ್ರಿಕೆಟ್ನಿಂದ ದೂರ ಇರಲಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ಪರ ಯಾರು ಆರಂಭಿಕರಾಗಿ ಆಡಲಿದ್ದಾರೆ ಎಂಬ ಪ್ರಶ್ನೆ ಎದ್ದಿದೆ.
ಭಾರತ ತಂಡದಲ್ಲಿ ಈಗ ಆರಂಭಿಕರಾಗಿ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಆಡಿಸಲು ಆಯ್ಕೆಗಳಿವೆ. ಆದರೆ ಇಬ್ಬರೂ ಹತ್ತಿರ ಎರಡು ವರ್ಷಗಳ ಕಾಲ ಒಂದೂ ಟೆಸ್ಟ್ ಪಂದ್ಯ ಆಡಿಲ್ಲ. ಇಬ್ಬರೂ ಫಾರ್ಮ್ನಲ್ಲಿ ಇದ್ದಂತಿಲ್ಲ. ಹೀಗಾಗಿ ಪೃಥ್ವಿ ಅವರನ್ನು ಇಂಗ್ಲೆಂಡ್ಗೆ ಕರೆಸಿಕೊಳ್ಳಲು ಬಿಸಿಸಿಐ ಯೋಚಿಸುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇಂಗ್ಲೆಂಡ್ನಲ್ಲಿರುವ ಭಾರತೀಯ ತಂಡದಲ್ಲಿ ಮೀಸಲು ಆಟಗಾರರಾಗಿ ಅಭಿಮನ್ಯು ಈಶ್ವರನ್ ಇದ್ದಾರೆ. ಆದರೆ ಇವರೂ ಕೂಡ ಬೆಂಗಾಲ್ ಪರ ಅಂಥ ಪ್ರದರ್ಶನವೇನೂ ನೀಡಿಲ್ಲ. ಈ ಎಲ್ಲಾ ಕಾರಣದಿಂದ ಯುವ ಬ್ಯಾಟ್ಸ್ಮನ್ ಪೃಥ್ವಿ ಶಾ ಇಂಗ್ಲೆಂಡ್ಗೆ ಹಾರುವ ಸಾಧ್ಯತೆಗಳು ಇವೆ.
ಸದ್ಯ ಪೃಥ್ವಿ ಶಾ ಶ್ರೀಲಂಕಾ ಪ್ರವಾಸದಲ್ಲಿದ್ದಾರೆ. ಶಿಖರ್ ಧವನ್ ನಾಯಕತ್ವದಲ್ಲಿರುವ ಭಾರತೀಯ ತಂಡ ಶ್ರೀಲಂಕಾದಲ್ಲಿ ಮೂರು ಟಿ20ಐ ಮೂರು ಏಕದಿನ ಪಂದ್ಯಗಳನ್ನಾಡುವುದರಲ್ಲಿದೆ. ಭಾರತ-ಶ್ರೀಲಂಕಾ ಸರಣಿ ಜುಲೈ 13ರಿಂದ ಆರಂಭಗೊಂಡರೆ, ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಆಗಸ್ಟ್ 4ರಿಂದ ಶುರುವಾಗಲಿದೆ.
(Kannada Copy of Mykhel Kannada)
india vs england team india wants prithvi shaw as opener in england.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm