ಬ್ರೇಕಿಂಗ್ ನ್ಯೂಸ್
03-07-21 02:48 pm MYKHEL: Sadashiva ಕ್ರೀಡೆ
ಮುಂಬೈ: ಭಾರತದ ಯುವ ಬ್ಯಾಟ್ಸ್ಮನ್ ಶುಬ್ಮನ್ ಗಿಲ್ ಮತ್ತೆ ಭಾರತಕ್ಕೆ ವಾಪಸ್ಸಾಗುತ್ತಿದ್ದಾರೆ. ಕಾಲಿನ ಗಾಯಕ್ಕೀಡಾಗಿರುವ ಗಿಲ್ ಇಂಗ್ಲೆಂಡ್ ಪ್ರವಾಸದಿಂದ ವಾಪಸ್ಸಾಗುತ್ತಿದ್ದಾರೆ. ಗಿಲ್ ಇನ್ನು 6-8 ವಾರಗಳ ಕಾಲ ಕ್ರಿಕೆಟ್ನಿಂದ ದೂರ ಇರಲಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ಪರ ಯಾರು ಆರಂಭಿಕರಾಗಿ ಆಡಲಿದ್ದಾರೆ ಎಂಬ ಪ್ರಶ್ನೆ ಎದ್ದಿದೆ.
ಭಾರತ ತಂಡದಲ್ಲಿ ಈಗ ಆರಂಭಿಕರಾಗಿ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಆಡಿಸಲು ಆಯ್ಕೆಗಳಿವೆ. ಆದರೆ ಇಬ್ಬರೂ ಹತ್ತಿರ ಎರಡು ವರ್ಷಗಳ ಕಾಲ ಒಂದೂ ಟೆಸ್ಟ್ ಪಂದ್ಯ ಆಡಿಲ್ಲ. ಇಬ್ಬರೂ ಫಾರ್ಮ್ನಲ್ಲಿ ಇದ್ದಂತಿಲ್ಲ. ಹೀಗಾಗಿ ಪೃಥ್ವಿ ಅವರನ್ನು ಇಂಗ್ಲೆಂಡ್ಗೆ ಕರೆಸಿಕೊಳ್ಳಲು ಬಿಸಿಸಿಐ ಯೋಚಿಸುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇಂಗ್ಲೆಂಡ್ನಲ್ಲಿರುವ ಭಾರತೀಯ ತಂಡದಲ್ಲಿ ಮೀಸಲು ಆಟಗಾರರಾಗಿ ಅಭಿಮನ್ಯು ಈಶ್ವರನ್ ಇದ್ದಾರೆ. ಆದರೆ ಇವರೂ ಕೂಡ ಬೆಂಗಾಲ್ ಪರ ಅಂಥ ಪ್ರದರ್ಶನವೇನೂ ನೀಡಿಲ್ಲ. ಈ ಎಲ್ಲಾ ಕಾರಣದಿಂದ ಯುವ ಬ್ಯಾಟ್ಸ್ಮನ್ ಪೃಥ್ವಿ ಶಾ ಇಂಗ್ಲೆಂಡ್ಗೆ ಹಾರುವ ಸಾಧ್ಯತೆಗಳು ಇವೆ.
ಸದ್ಯ ಪೃಥ್ವಿ ಶಾ ಶ್ರೀಲಂಕಾ ಪ್ರವಾಸದಲ್ಲಿದ್ದಾರೆ. ಶಿಖರ್ ಧವನ್ ನಾಯಕತ್ವದಲ್ಲಿರುವ ಭಾರತೀಯ ತಂಡ ಶ್ರೀಲಂಕಾದಲ್ಲಿ ಮೂರು ಟಿ20ಐ ಮೂರು ಏಕದಿನ ಪಂದ್ಯಗಳನ್ನಾಡುವುದರಲ್ಲಿದೆ. ಭಾರತ-ಶ್ರೀಲಂಕಾ ಸರಣಿ ಜುಲೈ 13ರಿಂದ ಆರಂಭಗೊಂಡರೆ, ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಆಗಸ್ಟ್ 4ರಿಂದ ಶುರುವಾಗಲಿದೆ.
(Kannada Copy of Mykhel Kannada)
india vs england team india wants prithvi shaw as opener in england.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm