ಬ್ರೇಕಿಂಗ್ ನ್ಯೂಸ್
07-07-21 01:19 pm MYKHEL: Madhukara Shetty ಕ್ರೀಡೆ
ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಇಂದು 40ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಮಹೇಂದ್ರ ಸಿಂಗ್ ಧೋನಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಅಭಿಮಾನಿಗಳು ಮಾತ್ರವಲ್ಲ ಕ್ರಿಕೆಟ್ನ ಸಾಕಷ್ಟು ಪ್ರಮುಖ ಆಟಗಾರರು ಮಾಜಿ ನಾಯಕ ಎಂಎಸ್ ಧೋನಿಗೆ ಶುಭಹಾರೈಸಿದ್ದಾರೆ.
ಎಂಎಸ್ ಧೋನಿ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ಕಳೆದ ವರ್ಷ ಆಗಸ್ಟ್ 15ರಂದು ನಿವೃತ್ತಿಯನ್ನು ಘೋಷಿಸಿದರು. ಅಲ್ಲಿಗೆ ಧೋನಿಯ ಸುದೀರ್ಘ ವರ್ಣರಂಜಿತ ಅಂತಾರಾಷ್ಟ್ರೀಯ ವೃತ್ತಿ ಬದುಕು ಅಂತ್ಯವಾಯಿತು. ಗಮನಾರ್ಹ ವಿಷಯವೆಂದರೆ 2019ರ ವಿಶ್ವಕಪ್ನ ಸೆಮಿಫೈನಲ್ನಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಆಘಾತಕಾರಿ ಸೋಲಿನ ನಂತರ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ಅಂತರವನ್ನು ಕಾಯ್ದುಕೊಂಡಿದ್ದರು.



2007ರಲ್ಲಿ ಎಂಎಸ್ ಧೋನಿಗೆ ನಾಯಕತ್ವದ ಜವಾಬ್ಧಾರಿ ನೀಡಿದಾಗ ಎಲ್ಲರಿಗೂ ಅಚ್ಚರಿ ಮೂಡಿತ್ತು. ಆದರೆ ಮೊದಲ ಅವಕಾಶದಲ್ಲೇ ಧೋನಿ ತಾನೋರ್ವ ಅತ್ಯಂತ ಚಾಣಾಕ್ಷ ನಾಯಕ ಎಂದು ಸಾಬೀತುಪಡಿಸಿದ್ದರು. ಟಿ20 ವಿಶ್ವಕಪ್ನಲ್ಲಿ ಯುವ ತಂಡವನ್ನು ಕಟ್ಟಿಕೊಂಡು ಧೋನಿ ಗೆದ್ದುಬೀಗಿದ್ದರು. 200 ಏಕದಿನ ಪಂದ್ಯಗಳಿಗೆ ನಾಯಕನಾಗಿ ತಂಡವನ್ನು ಮುನ್ನಡೆಸಿರುವ ಧೋನಿ 110 ಪಂದ್ಯಗಳಲ್ಲಿ ಗೆಲುವನ್ನು ಸಾಧಿಸಿದ್ದರು.
A legend and an inspiration! 🙌 🙌
— BCCI (@BCCI) July 6, 2021
Here's wishing former #TeamIndia captain @msdhoni a very happy birthday. 🎂 👏#HappyBirthdayDhoni pic.twitter.com/QFsEUB3BdV
ತವರಿನಲ್ಲಿ ಆಡಿದ 73 ಪಂದ್ಯಗಳಲ್ಲಿ 43ರಲ್ಲಿ ಗೆಲುವು ಸಾಧಿಸಿದ್ದರು. ಧೋನಿ 90 ಟೆಸ್ಟ್, 348 ಏಕದಿನ ಹಾಗೂ 98 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ 10,000ಕ್ಕೂ ಅಧೀಕ ರನ್ಗಳಿಸಿರುವ ಧೋನಿ ಟೆಸ್ಟ್ ಮಾದರಿಯಲ್ಲಿ 5 ಸಾವಿರಕ್ಕೂ ಅಧಿಕ ರನ್ ಸಾಧನೆಯನ್ನು ಮಾಡಿದ್ದಾರೆ. ಎಂಎಸ್ ಧೋನಿಯ 40ನೇ ಹುಟ್ಟುಹಬ್ಬಕ್ಕೆ ಭಾರತೀಯ ಕ್ರಿಕೆಟ್ನ ತಾರೆಗಳು ಶುಭಹಾರೈಸಿದ್ದಾರೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಧೋನಿ ಜೊತೆಗಿನ ಫೋಟೋವನ್ನು ಹಂಚಿಕೊಂಡು ಶುಭಹಾರೈಸಿದ್ದು ಸುರೇಶ್ ರೈಮಾ, ಹಾರ್ದಿಕ್ ಪಾಂಡ್ಯ ಇಶಾಂತ್ ಶರ್ಮಾ ಸಹಿತ ಸಾಕಷ್ಟು ಕ್ರಿಕೆಟಿಗರು ಧೋನಿಗೆ ಶುಭಾಶಯ ತಿಳಿಸಿದ್ದಾರೆ.
(Kannada Copy of Mykhel Kannada)
Super Birthday to Namma #Thala @msdhoni 😍
— Chennai Super Kings - Mask P😷du Whistle P🥳du! (@ChennaiIPL) July 6, 2021
The one, the only one, now and forever who makes 💛 go 𝒯𝒽𝒶𝓁𝒶 𝒯𝒽𝒶𝓁𝒶! #THA7A #WhistlePodu #Yellove 🦁 pic.twitter.com/8U9BoJDLrZ
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm